ಮನೆ ನಾಯಿಗಳಿಗೆ ಉಚಿತ ಸಂತಾನ ಹರಣ ಚಿಕಿತ್ಸೆ | ಪುತ್ತೂರಿನಲ್ಲಿ ಅಭಿಯಾನ |

July 6, 2024
10:53 AM

ನಾಯಿಗಳ ಸಂಖ್ಯೆ ಹೆಚ್ಚಾಗಿ ರಸ್ತೆಗೆ ಬಂದು ವಾಹನಗಳಿಗೆ ಹಾಗೂ ಪಾದಾಚಾರಿ ಮಕ್ಕಳಿಗೆ ಸಮಸ್ಯೆ ಮಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ, ವರ್ಲ್ಡ್ ವೈಡ್ ವೆಟರ್ನರಿ ಸರ್ವಿಸ್ ಹಾಗೂ ಮಲ್ಪೆ ಮದ್ವರಾಜ್ ಎನಿಮಲ್ ಕೇರ್ ಟ್ರಸ್ಟ್ ವತಿಯಿಂದ ಮನೆ ನಾಯಿಗಳಿಗೆ ಉಚಿತವಾಗಿ ಸಂತಾನಹರಣ ಚಿಕಿತ್ಸೆ ಸೌಲಭ್ಯವನ್ನು ಪೋಳ್ಯದಲ್ಲಿ ಜು.9 ರವರೆಗೆ ನಡೆಸಲಾಗುವುದು. …….. ಮುಂದೆ ಓದಿ ……

ಸಂತಾನ ಹರಣ ಮಾಡಿಸುವುದರಿಂದ ಮರಿಗಳನ್ನು ದಾರಿಯಲ್ಲಿ ತ್ಯಜಿಸುವುದು ಕಡಿಮೆಯಾಗುತ್ತದೆ. ರೇಬೀಸ್ ರೋಗ ಹರಡುವಿಕೆಯನ್ನು ಕುಂಠಿತಗೊಳಿಸಬಹುದಾಗಿದೆ. ದಾರಿ ನಾಯಿಗಳ ಸಂಖ್ಯೆ ಕಡಿಮೆಯಾಗಿ ಸುರಕ್ಷಿತವಾದ ಬಾಳ್ವೆ ಮಾಡಬಹುದೆಂಬ ಕಲ್ಪನೆಯಲ್ಲಿ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಸಂತಾನ ಹರಣ ಚಿಕಿತ್ಸೆ ಮಾಡಲಿಚ್ಚಿಸುವವರು ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ,  ಮದ್ವರಾಜ್ ಎನಿಮಲ್ ಕೇರ್ ಟ್ರಸ್ಟ್ ಮುಖ್ಯಸ್ಥೆ ಮಮತಾ ರಾವ್ 9902253064 ಕರೆ ಮಾಡಿ ನೊಂದಾಯಿಸಿಕೊಳ್ಳಬಹುದಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ
August 2, 2026
7:24 AM
by: ದ ರೂರಲ್ ಮಿರರ್.ಕಾಂ
ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ
August 2, 2026
7:14 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ
August 2, 2026
6:58 AM
by: ದ ರೂರಲ್ ಮಿರರ್.ಕಾಂ
ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ
August 2, 2026
6:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror