ನಾಯಿಗಳ ಸಂಖ್ಯೆ ಹೆಚ್ಚಾಗಿ ರಸ್ತೆಗೆ ಬಂದು ವಾಹನಗಳಿಗೆ ಹಾಗೂ ಪಾದಾಚಾರಿ ಮಕ್ಕಳಿಗೆ ಸಮಸ್ಯೆ ಮಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ, ವರ್ಲ್ಡ್ ವೈಡ್ ವೆಟರ್ನರಿ ಸರ್ವಿಸ್ ಹಾಗೂ ಮಲ್ಪೆ ಮದ್ವರಾಜ್ ಎನಿಮಲ್ ಕೇರ್ ಟ್ರಸ್ಟ್ ವತಿಯಿಂದ ಮನೆ ನಾಯಿಗಳಿಗೆ ಉಚಿತವಾಗಿ ಸಂತಾನಹರಣ ಚಿಕಿತ್ಸೆ ಸೌಲಭ್ಯವನ್ನು ಪೋಳ್ಯದಲ್ಲಿ ಜು.9 ರವರೆಗೆ ನಡೆಸಲಾಗುವುದು. …….. ಮುಂದೆ ಓದಿ ……
ಸಂತಾನ ಹರಣ ಮಾಡಿಸುವುದರಿಂದ ಮರಿಗಳನ್ನು ದಾರಿಯಲ್ಲಿ ತ್ಯಜಿಸುವುದು ಕಡಿಮೆಯಾಗುತ್ತದೆ. ರೇಬೀಸ್ ರೋಗ ಹರಡುವಿಕೆಯನ್ನು ಕುಂಠಿತಗೊಳಿಸಬಹುದಾಗಿದೆ. ದಾರಿ ನಾಯಿಗಳ ಸಂಖ್ಯೆ ಕಡಿಮೆಯಾಗಿ ಸುರಕ್ಷಿತವಾದ ಬಾಳ್ವೆ ಮಾಡಬಹುದೆಂಬ ಕಲ್ಪನೆಯಲ್ಲಿ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಸಂತಾನ ಹರಣ ಚಿಕಿತ್ಸೆ ಮಾಡಲಿಚ್ಚಿಸುವವರು ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ, ಮದ್ವರಾಜ್ ಎನಿಮಲ್ ಕೇರ್ ಟ್ರಸ್ಟ್ ಮುಖ್ಯಸ್ಥೆ ಮಮತಾ ರಾವ್ 9902253064 ಕರೆ ಮಾಡಿ ನೊಂದಾಯಿಸಿಕೊಳ್ಳಬಹುದಾಗಿದೆ.
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…