Advertisement
ಸುದ್ದಿಗಳು

ಮನೆ ನಾಯಿಗಳಿಗೆ ಉಚಿತ ಸಂತಾನ ಹರಣ ಚಿಕಿತ್ಸೆ | ಪುತ್ತೂರಿನಲ್ಲಿ ಅಭಿಯಾನ |

Share

ನಾಯಿಗಳ ಸಂಖ್ಯೆ ಹೆಚ್ಚಾಗಿ ರಸ್ತೆಗೆ ಬಂದು ವಾಹನಗಳಿಗೆ ಹಾಗೂ ಪಾದಾಚಾರಿ ಮಕ್ಕಳಿಗೆ ಸಮಸ್ಯೆ ಮಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ, ವರ್ಲ್ಡ್ ವೈಡ್ ವೆಟರ್ನರಿ ಸರ್ವಿಸ್ ಹಾಗೂ ಮಲ್ಪೆ ಮದ್ವರಾಜ್ ಎನಿಮಲ್ ಕೇರ್ ಟ್ರಸ್ಟ್ ವತಿಯಿಂದ ಮನೆ ನಾಯಿಗಳಿಗೆ ಉಚಿತವಾಗಿ ಸಂತಾನಹರಣ ಚಿಕಿತ್ಸೆ ಸೌಲಭ್ಯವನ್ನು ಪೋಳ್ಯದಲ್ಲಿ ಜು.9 ರವರೆಗೆ ನಡೆಸಲಾಗುವುದು. …….. ಮುಂದೆ ಓದಿ ……

Advertisement
Advertisement

Advertisement

ಸಂತಾನ ಹರಣ ಮಾಡಿಸುವುದರಿಂದ ಮರಿಗಳನ್ನು ದಾರಿಯಲ್ಲಿ ತ್ಯಜಿಸುವುದು ಕಡಿಮೆಯಾಗುತ್ತದೆ. ರೇಬೀಸ್ ರೋಗ ಹರಡುವಿಕೆಯನ್ನು ಕುಂಠಿತಗೊಳಿಸಬಹುದಾಗಿದೆ. ದಾರಿ ನಾಯಿಗಳ ಸಂಖ್ಯೆ ಕಡಿಮೆಯಾಗಿ ಸುರಕ್ಷಿತವಾದ ಬಾಳ್ವೆ ಮಾಡಬಹುದೆಂಬ ಕಲ್ಪನೆಯಲ್ಲಿ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಸಂತಾನ ಹರಣ ಚಿಕಿತ್ಸೆ ಮಾಡಲಿಚ್ಚಿಸುವವರು ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ,  ಮದ್ವರಾಜ್ ಎನಿಮಲ್ ಕೇರ್ ಟ್ರಸ್ಟ್ ಮುಖ್ಯಸ್ಥೆ ಮಮತಾ ರಾವ್ 9902253064 ಕರೆ ಮಾಡಿ ನೊಂದಾಯಿಸಿಕೊಳ್ಳಬಹುದಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಳ್ಪದ ತ್ರಿಶೂಲಿನೀ ದೇವಸ್ಥಾನ | ಕದಂಬರ ಕಾಲದ ದೇವಾಲಯದಲ್ಲಿ ನವರಾತ್ರಿ ಸಂಭ್ರಮ |

ಕದಂಬ, ಚೋಳರ ಕಾಲದಿಂದಲೂ ದೇವಿಯ ಆರಾಧನೆ ನಡೆಯುತ್ತಿತ್ತು. ಕದಂಬರ ಕಾಲದ ದೇವಸ್ಥಾನವೊಂದು ಕಡಬ…

36 mins ago

ರಾಜ್ಯದ  ಚಾರಣ ಪಥಗಳಲ್ಲಿ ದಿನಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ | ಸಚಿವ ಈಶ್ವರ್ ಖಂಡ್ರೆ

ರಾಜ್ಯದ ಎಲ್ಲಾ ಚಾರಣ ಪಥಗಳಲ್ಲಿ ದಿನವೊಂದಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ.

17 hours ago

ಹವಾಮಾನ ವರದಿ | 04-10-2024 | ಗುಡುಗು ಸಹಿತ ಮಳೆ ಮುಂದುವರಿಕೆ | ಹಿಂಗಾರು ಮತ್ತಷ್ಟು ವಿಳಂಬ |

ಮಳೆಯು ವಾತಾವರಣದ ಅಧಿಕ ತಾಪಮಾನದಿಂದ ಸ್ಥಳೀಯವಾಗಿ ಉಂಟಾದ ಮೋಡಗಳಿಂದಾಗುತ್ತಿವೆ. ಹಿಂಗಾರು ಮಾರುತಗಳು ಮತ್ತಷ್ಟು…

19 hours ago

ಅಡಿಕೆ ಧಾರಣೆ ಇಳಿಕೆ | ಅನಾವಶ್ಯಕ ಗೊಂದಲ ಬೇಡ | ಅಡಿಕೆಗೆ ಬೇಡಿಕೆ ಇದ್ದು ಧಾರಣೆ ಕುಸಿಯುವ ಲಕ್ಷಣವಿಲ್ಲ – ಕಿಶೋರ್‌ ಕುಮಾರ್‌ ಕೊಡ್ಗಿ |

ಅಡಿಕೆ ಧಾರಣೆಗೆ ಸಂಬಂಧಿಸಿದ  ಅನಾವಶ್ಯಕ ಗೊಂದಲಗಳಿಂದ ಕೂಡಿದ, ಆಡಿಕೆ ಬೆಳೆಗಾರರ ಆತ್ಮ ಸೈರ್ಯ ಕುಗ್ಗಿಸುವ…

2 days ago

ಡಾಕ್ಟರೇಟ್ ಪದವಿ ಪಡೆದ ಪುತ್ತೂರಿನ ವಿವೇಕಾನಂದ ಪ್ರಾಧ್ಯಾಪಕಿ ವಿದ್ಯಾ ಎಸ್

ವಿದ್ಯಾ ಎಸ್‌ ಅವರಿಗೆ "ಕರ್ನಾಟಕದ ಹವ್ಯಕ ಸಮುದಾಯ: ಒಂದು ಸಮಾಜಶಾಸ್ತ್ರೀಯ ಅಧ್ಯಯನ" ಎಂಬ…

2 days ago

ಹವಾಮಾನ ವರದಿ | 03-10-2024 | ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ | ಹಿಂಗಾರು ಆರಂಭ ವಿಳಂಬ ಸಾಧ್ಯತೆ |

ಅರಬ್ಬಿ ಸಮುದ್ರದಿಂದ ಕಡೆಯಿಂದ ವಾಯವ್ಯದಿಂದ ಹಾಗೂ ದಕ್ಷಿಣದ ಶ್ರೀಲಂಕಾ ಕಡೆಯಿಂದ ಬೀಸುತ್ತಿರುವ ಅಲ್ಪ…

2 days ago