ನಾಯಿಗಳ ಸಂಖ್ಯೆ ಹೆಚ್ಚಾಗಿ ರಸ್ತೆಗೆ ಬಂದು ವಾಹನಗಳಿಗೆ ಹಾಗೂ ಪಾದಾಚಾರಿ ಮಕ್ಕಳಿಗೆ ಸಮಸ್ಯೆ ಮಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ, ವರ್ಲ್ಡ್ ವೈಡ್ ವೆಟರ್ನರಿ ಸರ್ವಿಸ್ ಹಾಗೂ ಮಲ್ಪೆ ಮದ್ವರಾಜ್ ಎನಿಮಲ್ ಕೇರ್ ಟ್ರಸ್ಟ್ ವತಿಯಿಂದ ಮನೆ ನಾಯಿಗಳಿಗೆ ಉಚಿತವಾಗಿ ಸಂತಾನಹರಣ ಚಿಕಿತ್ಸೆ ಸೌಲಭ್ಯವನ್ನು ಪೋಳ್ಯದಲ್ಲಿ ಜು.9 ರವರೆಗೆ ನಡೆಸಲಾಗುವುದು. …….. ಮುಂದೆ ಓದಿ ……
ಸಂತಾನ ಹರಣ ಮಾಡಿಸುವುದರಿಂದ ಮರಿಗಳನ್ನು ದಾರಿಯಲ್ಲಿ ತ್ಯಜಿಸುವುದು ಕಡಿಮೆಯಾಗುತ್ತದೆ. ರೇಬೀಸ್ ರೋಗ ಹರಡುವಿಕೆಯನ್ನು ಕುಂಠಿತಗೊಳಿಸಬಹುದಾಗಿದೆ. ದಾರಿ ನಾಯಿಗಳ ಸಂಖ್ಯೆ ಕಡಿಮೆಯಾಗಿ ಸುರಕ್ಷಿತವಾದ ಬಾಳ್ವೆ ಮಾಡಬಹುದೆಂಬ ಕಲ್ಪನೆಯಲ್ಲಿ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಸಂತಾನ ಹರಣ ಚಿಕಿತ್ಸೆ ಮಾಡಲಿಚ್ಚಿಸುವವರು ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ, ಮದ್ವರಾಜ್ ಎನಿಮಲ್ ಕೇರ್ ಟ್ರಸ್ಟ್ ಮುಖ್ಯಸ್ಥೆ ಮಮತಾ ರಾವ್ 9902253064 ಕರೆ ಮಾಡಿ ನೊಂದಾಯಿಸಿಕೊಳ್ಳಬಹುದಾಗಿದೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…