ನಾಯಿಗಳ ಸಂಖ್ಯೆ ಹೆಚ್ಚಾಗಿ ರಸ್ತೆಗೆ ಬಂದು ವಾಹನಗಳಿಗೆ ಹಾಗೂ ಪಾದಾಚಾರಿ ಮಕ್ಕಳಿಗೆ ಸಮಸ್ಯೆ ಮಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ, ವರ್ಲ್ಡ್ ವೈಡ್ ವೆಟರ್ನರಿ ಸರ್ವಿಸ್ ಹಾಗೂ ಮಲ್ಪೆ ಮದ್ವರಾಜ್ ಎನಿಮಲ್ ಕೇರ್ ಟ್ರಸ್ಟ್ ವತಿಯಿಂದ ಮನೆ ನಾಯಿಗಳಿಗೆ ಉಚಿತವಾಗಿ ಸಂತಾನಹರಣ ಚಿಕಿತ್ಸೆ ಸೌಲಭ್ಯವನ್ನು ಪೋಳ್ಯದಲ್ಲಿ ಜು.9 ರವರೆಗೆ ನಡೆಸಲಾಗುವುದು. …….. ಮುಂದೆ ಓದಿ ……
ಸಂತಾನ ಹರಣ ಮಾಡಿಸುವುದರಿಂದ ಮರಿಗಳನ್ನು ದಾರಿಯಲ್ಲಿ ತ್ಯಜಿಸುವುದು ಕಡಿಮೆಯಾಗುತ್ತದೆ. ರೇಬೀಸ್ ರೋಗ ಹರಡುವಿಕೆಯನ್ನು ಕುಂಠಿತಗೊಳಿಸಬಹುದಾಗಿದೆ. ದಾರಿ ನಾಯಿಗಳ ಸಂಖ್ಯೆ ಕಡಿಮೆಯಾಗಿ ಸುರಕ್ಷಿತವಾದ ಬಾಳ್ವೆ ಮಾಡಬಹುದೆಂಬ ಕಲ್ಪನೆಯಲ್ಲಿ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಸಂತಾನ ಹರಣ ಚಿಕಿತ್ಸೆ ಮಾಡಲಿಚ್ಚಿಸುವವರು ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ, ಮದ್ವರಾಜ್ ಎನಿಮಲ್ ಕೇರ್ ಟ್ರಸ್ಟ್ ಮುಖ್ಯಸ್ಥೆ ಮಮತಾ ರಾವ್ 9902253064 ಕರೆ ಮಾಡಿ ನೊಂದಾಯಿಸಿಕೊಳ್ಳಬಹುದಾಗಿದೆ.
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…