ನಾಯಿಗಳ ಸಂಖ್ಯೆ ಹೆಚ್ಚಾಗಿ ರಸ್ತೆಗೆ ಬಂದು ವಾಹನಗಳಿಗೆ ಹಾಗೂ ಪಾದಾಚಾರಿ ಮಕ್ಕಳಿಗೆ ಸಮಸ್ಯೆ ಮಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ, ವರ್ಲ್ಡ್ ವೈಡ್ ವೆಟರ್ನರಿ ಸರ್ವಿಸ್ ಹಾಗೂ ಮಲ್ಪೆ ಮದ್ವರಾಜ್ ಎನಿಮಲ್ ಕೇರ್ ಟ್ರಸ್ಟ್ ವತಿಯಿಂದ ಮನೆ ನಾಯಿಗಳಿಗೆ ಉಚಿತವಾಗಿ ಸಂತಾನಹರಣ ಚಿಕಿತ್ಸೆ ಸೌಲಭ್ಯವನ್ನು ಪೋಳ್ಯದಲ್ಲಿ ಜು.9 ರವರೆಗೆ ನಡೆಸಲಾಗುವುದು. …….. ಮುಂದೆ ಓದಿ ……
ಸಂತಾನ ಹರಣ ಮಾಡಿಸುವುದರಿಂದ ಮರಿಗಳನ್ನು ದಾರಿಯಲ್ಲಿ ತ್ಯಜಿಸುವುದು ಕಡಿಮೆಯಾಗುತ್ತದೆ. ರೇಬೀಸ್ ರೋಗ ಹರಡುವಿಕೆಯನ್ನು ಕುಂಠಿತಗೊಳಿಸಬಹುದಾಗಿದೆ. ದಾರಿ ನಾಯಿಗಳ ಸಂಖ್ಯೆ ಕಡಿಮೆಯಾಗಿ ಸುರಕ್ಷಿತವಾದ ಬಾಳ್ವೆ ಮಾಡಬಹುದೆಂಬ ಕಲ್ಪನೆಯಲ್ಲಿ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಸಂತಾನ ಹರಣ ಚಿಕಿತ್ಸೆ ಮಾಡಲಿಚ್ಚಿಸುವವರು ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ, ಮದ್ವರಾಜ್ ಎನಿಮಲ್ ಕೇರ್ ಟ್ರಸ್ಟ್ ಮುಖ್ಯಸ್ಥೆ ಮಮತಾ ರಾವ್ 9902253064 ಕರೆ ಮಾಡಿ ನೊಂದಾಯಿಸಿಕೊಳ್ಳಬಹುದಾಗಿದೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…