ನಾಡಿನೆಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ | ಸೌತಡ್ಕದ ಬಯಲು ಆಲಯದಲ್ಲಿ ಗಣಪನಿಗೆ ವಿಶೇಷ ಪೂಜೆ |

September 19, 2023
9:10 PM
ನಾಡಿನೆಲ್ಲೆಡೆ ಸಂಭ್ರಮದಿಂದ ಗಣೇಶ ಹಬ್ಬವನ್ನು ಆಚರಿಸಲಾಯಿತು. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಲ್ಲಿರುವ ವಿಶ್ವವಿಖ್ಯಾತ ಬಯಲು ಆಲಯದ ಗಣಪ ಸೌತಡ್ಕದಲ್ಲಿ ವಿಶೇಷ ಪೂಜೆ ನಡೆಯಿತು.

ನಾಡಿನೆಲ್ಲೆಡೆ ಗಣೇಶ ಚತುರ್ಥಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿಶೇಷ ಆಚರಣೆಗಳು, ಪೂಜೆಗಳು ನಡೆದವು. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಲ್ಲಿರುವ ವಿಶ್ವವಿಖ್ಯಾತ ಬಯಲು ಆಲಯದ ಗಣಪನನ್ನು ಕಣ್ತುಂಬಿಸಿಕೊಳ್ಳಲು ಸುಮಾರು ಒಂದುವರೆ ಲಕ್ಷಕ್ಕಿಂತಲೂ ಅಧಿಕ ಭಕ್ತಾದಿಗಳು ಆಗಮಿಸಿದ್ದರು.ವಿಶೇಷವಾದ ಪೂಜೆ ಗಣಪನಿಗೆ ನಡೆಯಿತು.

ದೇವಳದಲ್ಲಿ ದಿನ ಮುಂಚಿತವಾಗಿ ಮೋದಕ ಅಪ್ಪಕಜ್ಜಾಯ ಪ್ರಸಾದಗಳನ್ನು ಸಾಕಷ್ಟು ತಯಾರಿಸಲಾಗಿತ್ತು. ಮಧ್ಯಾಹ್ನ ಅನ್ನ ಸಂಪರ್ಪಣೆಯಲ್ಲಿ ಸುಮಾರು 10,000 ಕ್ಕಿಂತಲೂ ಅಧಿಕ ಭಕ್ತಾದಿಗಳು ಭೋಜನ ಪ್ರಸಾದವನ್ನು ಸ್ವೀಕರಿಸಿದರು. ಬೆಳಗ್ಗೆ 5:30 ರಿಂದ ಸೇವೆಗಳು ಆರಂಭಗೊಂಡಿದ್ದು ರಾತ್ರಿ 7:30 ತನಕ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror