ನಾಡಿನೆಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ | ಸೌತಡ್ಕದ ಬಯಲು ಆಲಯದಲ್ಲಿ ಗಣಪನಿಗೆ ವಿಶೇಷ ಪೂಜೆ |

September 19, 2023
9:10 PM
ನಾಡಿನೆಲ್ಲೆಡೆ ಸಂಭ್ರಮದಿಂದ ಗಣೇಶ ಹಬ್ಬವನ್ನು ಆಚರಿಸಲಾಯಿತು. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಲ್ಲಿರುವ ವಿಶ್ವವಿಖ್ಯಾತ ಬಯಲು ಆಲಯದ ಗಣಪ ಸೌತಡ್ಕದಲ್ಲಿ ವಿಶೇಷ ಪೂಜೆ ನಡೆಯಿತು.

ನಾಡಿನೆಲ್ಲೆಡೆ ಗಣೇಶ ಚತುರ್ಥಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿಶೇಷ ಆಚರಣೆಗಳು, ಪೂಜೆಗಳು ನಡೆದವು. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಲ್ಲಿರುವ ವಿಶ್ವವಿಖ್ಯಾತ ಬಯಲು ಆಲಯದ ಗಣಪನನ್ನು ಕಣ್ತುಂಬಿಸಿಕೊಳ್ಳಲು ಸುಮಾರು ಒಂದುವರೆ ಲಕ್ಷಕ್ಕಿಂತಲೂ ಅಧಿಕ ಭಕ್ತಾದಿಗಳು ಆಗಮಿಸಿದ್ದರು.ವಿಶೇಷವಾದ ಪೂಜೆ ಗಣಪನಿಗೆ ನಡೆಯಿತು.

Advertisement

ದೇವಳದಲ್ಲಿ ದಿನ ಮುಂಚಿತವಾಗಿ ಮೋದಕ ಅಪ್ಪಕಜ್ಜಾಯ ಪ್ರಸಾದಗಳನ್ನು ಸಾಕಷ್ಟು ತಯಾರಿಸಲಾಗಿತ್ತು. ಮಧ್ಯಾಹ್ನ ಅನ್ನ ಸಂಪರ್ಪಣೆಯಲ್ಲಿ ಸುಮಾರು 10,000 ಕ್ಕಿಂತಲೂ ಅಧಿಕ ಭಕ್ತಾದಿಗಳು ಭೋಜನ ಪ್ರಸಾದವನ್ನು ಸ್ವೀಕರಿಸಿದರು. ಬೆಳಗ್ಗೆ 5:30 ರಿಂದ ಸೇವೆಗಳು ಆರಂಭಗೊಂಡಿದ್ದು ರಾತ್ರಿ 7:30 ತನಕ ನಡೆಯಿತು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ
April 26, 2026
1:54 PM
by: ಸಾಯಿಶೇಖರ್ ಕರಿಕಳ
ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ
April 26, 2026
7:33 AM
by: ದ ರೂರಲ್ ಮಿರರ್.ಕಾಂ
2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್
April 25, 2026
9:16 PM
by: ದ ರೂರಲ್ ಮಿರರ್.ಕಾಂ
ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ
April 25, 2026
9:04 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror