ನಾಡಿನೆಲ್ಲೆಡೆ ಗಣೇಶ ಚತುರ್ಥಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿಶೇಷ ಆಚರಣೆಗಳು, ಪೂಜೆಗಳು ನಡೆದವು. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಲ್ಲಿರುವ ವಿಶ್ವವಿಖ್ಯಾತ ಬಯಲು ಆಲಯದ ಗಣಪನನ್ನು ಕಣ್ತುಂಬಿಸಿಕೊಳ್ಳಲು ಸುಮಾರು ಒಂದುವರೆ ಲಕ್ಷಕ್ಕಿಂತಲೂ ಅಧಿಕ ಭಕ್ತಾದಿಗಳು ಆಗಮಿಸಿದ್ದರು.ವಿಶೇಷವಾದ ಪೂಜೆ ಗಣಪನಿಗೆ ನಡೆಯಿತು.
ದೇವಳದಲ್ಲಿ ದಿನ ಮುಂಚಿತವಾಗಿ ಮೋದಕ ಅಪ್ಪಕಜ್ಜಾಯ ಪ್ರಸಾದಗಳನ್ನು ಸಾಕಷ್ಟು ತಯಾರಿಸಲಾಗಿತ್ತು. ಮಧ್ಯಾಹ್ನ ಅನ್ನ ಸಂಪರ್ಪಣೆಯಲ್ಲಿ ಸುಮಾರು 10,000 ಕ್ಕಿಂತಲೂ ಅಧಿಕ ಭಕ್ತಾದಿಗಳು ಭೋಜನ ಪ್ರಸಾದವನ್ನು ಸ್ವೀಕರಿಸಿದರು. ಬೆಳಗ್ಗೆ 5:30 ರಿಂದ ಸೇವೆಗಳು ಆರಂಭಗೊಂಡಿದ್ದು ರಾತ್ರಿ 7:30 ತನಕ ನಡೆಯಿತು.
ಮಕ್ಕಳ ಉತ್ಸಾಹಕ್ಕೆ ಒಂದು ವೇದಿಕೆ. ಕಲೆಯ ಮೂಲಕ ಮಕ್ಕಳ ಮನಸ್ಸನ್ನು ಅರಳಿಸಲು ,…
ಅನಿರುದ್ಧ ಪಿ, 7 ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆ ಸುಬ್ರಹ್ಮಣ್ಯ |…
ಇಲಾಖೆಗಳ ಬೇಜವಾಬ್ದಾರಿ ಕಾರಣದಿಂದ ಇಂದು ಗ್ರಾಮೀಣ ಭಾಗದ ಜನರು ಸಂಕಷ್ಟ ಪಡುವಂತಾಗಿದೆ. ಇಲಾಖೆಗಳು…
ಮೀನುಗಾರಿಕೆ ಇಲಾಖೆ ವತಿಯಿಂದ ಮತ್ಸ್ಯ ಸಂಪದ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ…
ಹಿಮಾಚಲ ಪ್ರದೇಶದ ಹಲವಾರು ಭಾಗಗಳಲ್ಲಿ ಈಗಾಗಲೇ ಸುರಿದ ಮಳೆ ಹಾನಿಯನ್ನುಂಟು ಮಾಡಿದೆ. ಹೆಚ್ಚಿನ…
ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿಯಲು ಸಾಧ್ಯ,ರೈತರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿಕೊಂಡು…