ನಾಡಿನೆಲ್ಲೆಡೆ ಗಣೇಶ ಚತುರ್ಥಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿಶೇಷ ಆಚರಣೆಗಳು, ಪೂಜೆಗಳು ನಡೆದವು. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಲ್ಲಿರುವ ವಿಶ್ವವಿಖ್ಯಾತ ಬಯಲು ಆಲಯದ ಗಣಪನನ್ನು ಕಣ್ತುಂಬಿಸಿಕೊಳ್ಳಲು ಸುಮಾರು ಒಂದುವರೆ ಲಕ್ಷಕ್ಕಿಂತಲೂ ಅಧಿಕ ಭಕ್ತಾದಿಗಳು ಆಗಮಿಸಿದ್ದರು.ವಿಶೇಷವಾದ ಪೂಜೆ ಗಣಪನಿಗೆ ನಡೆಯಿತು.
ದೇವಳದಲ್ಲಿ ದಿನ ಮುಂಚಿತವಾಗಿ ಮೋದಕ ಅಪ್ಪಕಜ್ಜಾಯ ಪ್ರಸಾದಗಳನ್ನು ಸಾಕಷ್ಟು ತಯಾರಿಸಲಾಗಿತ್ತು. ಮಧ್ಯಾಹ್ನ ಅನ್ನ ಸಂಪರ್ಪಣೆಯಲ್ಲಿ ಸುಮಾರು 10,000 ಕ್ಕಿಂತಲೂ ಅಧಿಕ ಭಕ್ತಾದಿಗಳು ಭೋಜನ ಪ್ರಸಾದವನ್ನು ಸ್ವೀಕರಿಸಿದರು. ಬೆಳಗ್ಗೆ 5:30 ರಿಂದ ಸೇವೆಗಳು ಆರಂಭಗೊಂಡಿದ್ದು ರಾತ್ರಿ 7:30 ತನಕ ನಡೆಯಿತು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…