ನಾಡಿನೆಲ್ಲೆಡೆ ಗಣೇಶ ಚತುರ್ಥಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿಶೇಷ ಆಚರಣೆಗಳು, ಪೂಜೆಗಳು ನಡೆದವು. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಲ್ಲಿರುವ ವಿಶ್ವವಿಖ್ಯಾತ ಬಯಲು ಆಲಯದ ಗಣಪನನ್ನು ಕಣ್ತುಂಬಿಸಿಕೊಳ್ಳಲು ಸುಮಾರು ಒಂದುವರೆ ಲಕ್ಷಕ್ಕಿಂತಲೂ ಅಧಿಕ ಭಕ್ತಾದಿಗಳು ಆಗಮಿಸಿದ್ದರು.ವಿಶೇಷವಾದ ಪೂಜೆ ಗಣಪನಿಗೆ ನಡೆಯಿತು.
ದೇವಳದಲ್ಲಿ ದಿನ ಮುಂಚಿತವಾಗಿ ಮೋದಕ ಅಪ್ಪಕಜ್ಜಾಯ ಪ್ರಸಾದಗಳನ್ನು ಸಾಕಷ್ಟು ತಯಾರಿಸಲಾಗಿತ್ತು. ಮಧ್ಯಾಹ್ನ ಅನ್ನ ಸಂಪರ್ಪಣೆಯಲ್ಲಿ ಸುಮಾರು 10,000 ಕ್ಕಿಂತಲೂ ಅಧಿಕ ಭಕ್ತಾದಿಗಳು ಭೋಜನ ಪ್ರಸಾದವನ್ನು ಸ್ವೀಕರಿಸಿದರು. ಬೆಳಗ್ಗೆ 5:30 ರಿಂದ ಸೇವೆಗಳು ಆರಂಭಗೊಂಡಿದ್ದು ರಾತ್ರಿ 7:30 ತನಕ ನಡೆಯಿತು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…