ನಾಡಿನೆಲ್ಲೆಡೆ ಗಣೇಶ ಚತುರ್ಥಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿಶೇಷ ಆಚರಣೆಗಳು, ಪೂಜೆಗಳು ನಡೆದವು. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಲ್ಲಿರುವ ವಿಶ್ವವಿಖ್ಯಾತ ಬಯಲು ಆಲಯದ ಗಣಪನನ್ನು ಕಣ್ತುಂಬಿಸಿಕೊಳ್ಳಲು ಸುಮಾರು ಒಂದುವರೆ ಲಕ್ಷಕ್ಕಿಂತಲೂ ಅಧಿಕ ಭಕ್ತಾದಿಗಳು ಆಗಮಿಸಿದ್ದರು.ವಿಶೇಷವಾದ ಪೂಜೆ ಗಣಪನಿಗೆ ನಡೆಯಿತು.
ದೇವಳದಲ್ಲಿ ದಿನ ಮುಂಚಿತವಾಗಿ ಮೋದಕ ಅಪ್ಪಕಜ್ಜಾಯ ಪ್ರಸಾದಗಳನ್ನು ಸಾಕಷ್ಟು ತಯಾರಿಸಲಾಗಿತ್ತು. ಮಧ್ಯಾಹ್ನ ಅನ್ನ ಸಂಪರ್ಪಣೆಯಲ್ಲಿ ಸುಮಾರು 10,000 ಕ್ಕಿಂತಲೂ ಅಧಿಕ ಭಕ್ತಾದಿಗಳು ಭೋಜನ ಪ್ರಸಾದವನ್ನು ಸ್ವೀಕರಿಸಿದರು. ಬೆಳಗ್ಗೆ 5:30 ರಿಂದ ಸೇವೆಗಳು ಆರಂಭಗೊಂಡಿದ್ದು ರಾತ್ರಿ 7:30 ತನಕ ನಡೆಯಿತು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…