ನಾಡಿನೆಲ್ಲೆಡೆ ಗಣೇಶ ಚತುರ್ಥಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿಶೇಷ ಆಚರಣೆಗಳು, ಪೂಜೆಗಳು ನಡೆದವು. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಲ್ಲಿರುವ ವಿಶ್ವವಿಖ್ಯಾತ ಬಯಲು ಆಲಯದ ಗಣಪನನ್ನು ಕಣ್ತುಂಬಿಸಿಕೊಳ್ಳಲು ಸುಮಾರು ಒಂದುವರೆ ಲಕ್ಷಕ್ಕಿಂತಲೂ ಅಧಿಕ ಭಕ್ತಾದಿಗಳು ಆಗಮಿಸಿದ್ದರು.ವಿಶೇಷವಾದ ಪೂಜೆ ಗಣಪನಿಗೆ ನಡೆಯಿತು.
ದೇವಳದಲ್ಲಿ ದಿನ ಮುಂಚಿತವಾಗಿ ಮೋದಕ ಅಪ್ಪಕಜ್ಜಾಯ ಪ್ರಸಾದಗಳನ್ನು ಸಾಕಷ್ಟು ತಯಾರಿಸಲಾಗಿತ್ತು. ಮಧ್ಯಾಹ್ನ ಅನ್ನ ಸಂಪರ್ಪಣೆಯಲ್ಲಿ ಸುಮಾರು 10,000 ಕ್ಕಿಂತಲೂ ಅಧಿಕ ಭಕ್ತಾದಿಗಳು ಭೋಜನ ಪ್ರಸಾದವನ್ನು ಸ್ವೀಕರಿಸಿದರು. ಬೆಳಗ್ಗೆ 5:30 ರಿಂದ ಸೇವೆಗಳು ಆರಂಭಗೊಂಡಿದ್ದು ರಾತ್ರಿ 7:30 ತನಕ ನಡೆಯಿತು.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…