ನಾಡಿನೆಲ್ಲೆಡೆ ಗಣೇಶ ಚತುರ್ಥಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿಶೇಷ ಆಚರಣೆಗಳು, ಪೂಜೆಗಳು ನಡೆದವು. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಲ್ಲಿರುವ ವಿಶ್ವವಿಖ್ಯಾತ ಬಯಲು ಆಲಯದ ಗಣಪನನ್ನು ಕಣ್ತುಂಬಿಸಿಕೊಳ್ಳಲು ಸುಮಾರು ಒಂದುವರೆ ಲಕ್ಷಕ್ಕಿಂತಲೂ ಅಧಿಕ ಭಕ್ತಾದಿಗಳು ಆಗಮಿಸಿದ್ದರು.ವಿಶೇಷವಾದ ಪೂಜೆ ಗಣಪನಿಗೆ ನಡೆಯಿತು.
ದೇವಳದಲ್ಲಿ ದಿನ ಮುಂಚಿತವಾಗಿ ಮೋದಕ ಅಪ್ಪಕಜ್ಜಾಯ ಪ್ರಸಾದಗಳನ್ನು ಸಾಕಷ್ಟು ತಯಾರಿಸಲಾಗಿತ್ತು. ಮಧ್ಯಾಹ್ನ ಅನ್ನ ಸಂಪರ್ಪಣೆಯಲ್ಲಿ ಸುಮಾರು 10,000 ಕ್ಕಿಂತಲೂ ಅಧಿಕ ಭಕ್ತಾದಿಗಳು ಭೋಜನ ಪ್ರಸಾದವನ್ನು ಸ್ವೀಕರಿಸಿದರು. ಬೆಳಗ್ಗೆ 5:30 ರಿಂದ ಸೇವೆಗಳು ಆರಂಭಗೊಂಡಿದ್ದು ರಾತ್ರಿ 7:30 ತನಕ ನಡೆಯಿತು.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…