ನಾಡಿನೆಲ್ಲೆಡೆ ಗಣೇಶ ಚತುರ್ಥಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿಶೇಷ ಆಚರಣೆಗಳು, ಪೂಜೆಗಳು ನಡೆದವು. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಲ್ಲಿರುವ ವಿಶ್ವವಿಖ್ಯಾತ ಬಯಲು ಆಲಯದ ಗಣಪನನ್ನು ಕಣ್ತುಂಬಿಸಿಕೊಳ್ಳಲು ಸುಮಾರು ಒಂದುವರೆ ಲಕ್ಷಕ್ಕಿಂತಲೂ ಅಧಿಕ ಭಕ್ತಾದಿಗಳು ಆಗಮಿಸಿದ್ದರು.ವಿಶೇಷವಾದ ಪೂಜೆ ಗಣಪನಿಗೆ ನಡೆಯಿತು.
ದೇವಳದಲ್ಲಿ ದಿನ ಮುಂಚಿತವಾಗಿ ಮೋದಕ ಅಪ್ಪಕಜ್ಜಾಯ ಪ್ರಸಾದಗಳನ್ನು ಸಾಕಷ್ಟು ತಯಾರಿಸಲಾಗಿತ್ತು. ಮಧ್ಯಾಹ್ನ ಅನ್ನ ಸಂಪರ್ಪಣೆಯಲ್ಲಿ ಸುಮಾರು 10,000 ಕ್ಕಿಂತಲೂ ಅಧಿಕ ಭಕ್ತಾದಿಗಳು ಭೋಜನ ಪ್ರಸಾದವನ್ನು ಸ್ವೀಕರಿಸಿದರು. ಬೆಳಗ್ಗೆ 5:30 ರಿಂದ ಸೇವೆಗಳು ಆರಂಭಗೊಂಡಿದ್ದು ರಾತ್ರಿ 7:30 ತನಕ ನಡೆಯಿತು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…