ನಾಡಿನೆಲ್ಲೆಡೆ ಗಣೇಶ ಚತುರ್ಥಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿಶೇಷ ಆಚರಣೆಗಳು, ಪೂಜೆಗಳು ನಡೆದವು. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಲ್ಲಿರುವ ವಿಶ್ವವಿಖ್ಯಾತ ಬಯಲು ಆಲಯದ ಗಣಪನನ್ನು ಕಣ್ತುಂಬಿಸಿಕೊಳ್ಳಲು ಸುಮಾರು ಒಂದುವರೆ ಲಕ್ಷಕ್ಕಿಂತಲೂ ಅಧಿಕ ಭಕ್ತಾದಿಗಳು ಆಗಮಿಸಿದ್ದರು.ವಿಶೇಷವಾದ ಪೂಜೆ ಗಣಪನಿಗೆ ನಡೆಯಿತು.
ದೇವಳದಲ್ಲಿ ದಿನ ಮುಂಚಿತವಾಗಿ ಮೋದಕ ಅಪ್ಪಕಜ್ಜಾಯ ಪ್ರಸಾದಗಳನ್ನು ಸಾಕಷ್ಟು ತಯಾರಿಸಲಾಗಿತ್ತು. ಮಧ್ಯಾಹ್ನ ಅನ್ನ ಸಂಪರ್ಪಣೆಯಲ್ಲಿ ಸುಮಾರು 10,000 ಕ್ಕಿಂತಲೂ ಅಧಿಕ ಭಕ್ತಾದಿಗಳು ಭೋಜನ ಪ್ರಸಾದವನ್ನು ಸ್ವೀಕರಿಸಿದರು. ಬೆಳಗ್ಗೆ 5:30 ರಿಂದ ಸೇವೆಗಳು ಆರಂಭಗೊಂಡಿದ್ದು ರಾತ್ರಿ 7:30 ತನಕ ನಡೆಯಿತು.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…