Advertisement
ಸುದ್ದಿಗಳು

ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | ವಶಕ್ಕೆ ಪಡೆದ ತನಿಖಾ ತಂಡ |

Share

ಅಕ್ರಮವಾಗಿ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿ ಆಮದು-ರಫ್ತು ಲೈಸನ್ಸ್‌ ಹೊಂದಿರುವ ಸಂಸ್ಥೆಯ ನಿರ್ದೇಶಕರೊಬ್ಬರನ್ನು ತನಿಖಾ ತಂಡವು ವಶಕ್ಕೆ ತೆಗೆದುಕೊಂಡಿದೆ. ಕಳೆದ ಹಲವು ಸಮಯಗಳಿಂದ ತಪ್ಪು ಮಾಹಿತಿ ನೀಡಿ ಅಡಿಕೆ ಆಮದು ನಡೆಯುತ್ತಿತ್ತು. ಈಚೆಗೆ ಕಸ್ಟಮ್ಸ್‌ನ ಗುಪ್ತಚರ ಮತ್ತು ತನಿಖಾ ದಳವು 9.65 ಕೋಟಿ ರೂಪಾಯಿಯ 189.6 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆಯನ್ನು ವಶಪಡಿಸಿಕೊಂಡಿತ್ತು.

Advertisement
Advertisement
Advertisement
Advertisement

ಅಡಿಕೆ ಕಳ್ಳಸಾಗಣೆ ಪ್ರಕರಣದಲ್ಲಿ ತನಿಖೆ ನಡೆಸಲು ಆಮದುದಾರರು ಮತ್ತು ರಫ್ತುದಾರರಿಗೆ ಹಲವಾರು ಸಮನ್ಸ್‌ಗಳು ಮತ್ತು ಹುಡುಕಾಟ ನಡೆಸುತ್ತಿದ್ದ ಕಸ್ಟಮ್ಸ್‌ನ ವಿಶೇಷ ಗುಪ್ತಚರ ಮತ್ತು ತನಿಖಾ ದಳವು ಇದೀಗ ಆಮದು-ರಫ್ತು ಲೈಸನ್ಸ್‌ ಹೊಂದಿರುವ ಸಂಸ್ಥೆಯ ನಿರ್ದೇಶಕರೊಬ್ಬರನ್ನು ಬಂಧಿಸಿ ತನಿಖೆ ನಡೆಸುತ್ತಿದೆ.

Advertisement

ಯುಎಇಯಿಂದ ಭಾರತಕ್ಕೆ ಕಳ್ಳಸಾಗಣೆಯಾದ ಅಡಿಕೆಯ ವಾರೀಸುದಾರರಾದ ಘಾಟ್‌ಕೋಪರ್‌ನ  ಮುಖೇಶ್ ಮಾಧವಿ ಭಾನುಶಾಲಿ.  ತಪ್ಪು ಮಾಹಿತಿ ನೀಡಿ ಅಡಿಕೆ ಕಳ್ಳಸಾಗಣೆ ಮಾಡಲಾಗಿತ್ತು. ಡಾಬರು ಹೆಸರಿನಲ್ಲಿ ಅಡಿಕೆ ಸಾಗಾಟ ನಡೆದಿತ್ತು. ಈ  ಪ್ರಕರಣದಲ್ಲಿ ಮುಂದ್ರಾ ಸೇರಿದಂತೆ ವಿವಿಧ ಬಂದರುಗಳಲ್ಲಿ ಕಸ್ಟಮ್ಸ್  ತನಿಖೆಗಳನ್ನು ಪ್ರಾರಂಭಿಸಿದೆ, ಎಲ್ಲಾ ಪ್ರಕರಣದಲ್ಲಿ ತೆರಿಗೆ ತಪ್ಪಿಸಿ ಅಡಿಕೆ ಸಾಗಾಣಿಕೆ ಮಾಡಲಾಗಿತ್ತು.ಈ ಪ್ರಕರಣದಲ್ಲಿ ಸುಮಾರು 11.63 ಕೋಟಿ  ರೂಪಾಯಿ ತೆರಿಗೆ ವಂಚಿಸಲು ಯತ್ನಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಅಕ್ರಮವಾಗಿ ಸಾಗಾಟವಾಗಿ ಬಹುಪಾಲು ಅಡಿಕೆಯು ಗುಟ್ಕಾ ಉದ್ಯಮದಲ್ಲಿ ವ್ಯಾಪಕವಾಗಿ ಬಳಕೆ ಮಾಡಲಾಗುತ್ತಿದೆ. ದೇಶಿಯ ಅಡಿಕೆ ಪೂರೈಕೆಯ ಕೊರತೆಯ ಹಿನ್ನೆಲೆಯಲ್ಲಿ ಅಡಿಕೆ ಕಳ್ಳಸಾಗಾಣಿಕೆ ಮೂಲಕ ತರಿಸಿಕೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ. ಆದರೆ ದೇಶೀಯ ಮಾರುಕಟ್ಟೆಯಲ್ಲಿ ಅಡಿಕೆ ಸಾಕಷ್ಟು ಪ್ರಮಾಣದಲ್ಲಿದ್ದರೂ, ಕಡಿಮೆ ದರದಲ್ಲಿ ವಿದೇಶಿ ಅಡಿಕೆ ಆಮದು ಮಾಡಿಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಗಂಭೀರವಾಗಿ ತನಿಖೆ ಆರಂಭವಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

3 days ago