ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು ಎಂದು ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ತಿಳಿಸಿದ್ದಾರೆ.
ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀಸಾ ಅವಧಿ ಮುಗಿದರೂ ಇಲ್ಲಿಯೇ ಉಳಿದುಕೊಂಡರೆ ಅದು ಅಕ್ರಮ. ಅಂತಹ ವಿದೇಶಿಗರನ್ನು ಪತ್ತೆ ಹಚ್ಚುವ ಕೆಲಸ ನಡೆಲಾಗುವುದು ಎಂದು ಹೇಳಿದ್ದಾರೆ. ಜಿಲ್ಲೆಯಲ್ಲಿ 13 ಸಾವಿರದ 473 ಟಿಬೇಟಿಯನ್ ಪ್ರಜೆಗಳು ಮುಂಡಗೋಡದ ಟಿಬೇಟಿಯನ್ ನಿರಾಶ್ರಿತ ಕೇಂದ್ರದಲ್ಲಿದ್ದಾರೆ. ಅವರ ಹೊರತಾಗಿ ಅಧ್ಯಯನ, ಪ್ರವಾಸ, ಉದ್ಯೋಗದ ನಿಮಿತ್ತ ವೀಸಾ ಪಡೆದುಕೊಂಡಿರುವ 367 ವಿದೇಶಿಗರು ನೆಲೆಸಿದ್ದಾರೆ. ಅವರೆಲ್ಲರ ಮೇಲೆ ನಿಗಾ ಇರಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…