ಕೇಂದ್ರದ ಬೆಂಬಲಕ್ಕಾಗಿ  ವಿಶೇಷ ಜಾಥಾ | ಪಕ್ಷಾತೀತವಾಗಿ  ಬೆಂಬಲ

May 8, 2025
8:32 PM

ದೇಶದ  ಸೈನಿಕರಿಗೆ ಗೌರವ ಸಲ್ಲಿಸಿ  ಕೇಂದ್ರ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ  ನಾಳೆ ಬೆಳಗ್ಗೆ   ಪಕ್ಷಾತೀತವಾಗಿ  ವಿಶೇಷ ಜಾಥಾ  ಆಯೋಜಿಸಿರುವುದಾಗಿ  ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್  ತಿಳಿಸಿದ್ದಾರೆ.

Advertisement
Advertisement

ನೆಲಮಂಗಲದಲ್ಲಿ  ಸುದ್ದಿಗಾರರೊಂದಿಗೆ ಅವರು, ನಾಳೆ ಬೆಳಗ್ಗೆ  9.30ಕ್ಕೆ  ಕೆ.ಆರ್. ಸರ್ಕಲ್ ನಿಂದ ರಾಷ್ಟ್ರೀಯ ತ್ರಿವರ್ಣ ಧ್ವಜ  ಹಿಡಿದು  ವಿಧಾನಸೌಧ ಮುಂಭಾಗದಿಂದ ಕೆಸಿಎಸ್ ವೃತ್ತದವರೆಗೂ ವಿಶೇಷ ಜಾಥಾ ನಡೆಸಲಾಗುವುದು ಎಂದರು. ಇದು  ಪಕ್ಷಾತೀತವಾಗಿದ್ದು, ಸರ್ವರಿಗೂ ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಆಹ್ವಾನ ನೀಡುತ್ತಿದ್ದೇನೆ. ಕನ್ನಡಪರ ಸಂಘಟನೆಗಳು, , ಚಲನಚಿತ್ರ ರಂಗ,  ಸರ್ಕಾರಿ ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಈ ಜಾಥಾದಲ್ಲಿ ಭಾಗವಹಿಸಿ, ದೇಶದ  ಪ್ರಸ್ತುತ ಪರಿಸ್ಥಿತಿಗೆ  ಬೆಂಬಲ ವ್ಯಕ್ತಪಡಿಸಬೇಕು ಎಂದು ಮನವಿ ಮಾಡಿದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್
February 11, 2026
7:29 AM
by: ದ ರೂರಲ್ ಮಿರರ್.ಕಾಂ
ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ
February 11, 2026
7:11 AM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ
February 11, 2026
7:04 AM
by: ಮಿರರ್‌ ಡೆಸ್ಕ್
ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ
February 11, 2026
7:01 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror