ಕೇಂದ್ರದ ಬೆಂಬಲಕ್ಕಾಗಿ  ವಿಶೇಷ ಜಾಥಾ | ಪಕ್ಷಾತೀತವಾಗಿ  ಬೆಂಬಲ

May 8, 2025
8:32 PM

ದೇಶದ  ಸೈನಿಕರಿಗೆ ಗೌರವ ಸಲ್ಲಿಸಿ  ಕೇಂದ್ರ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ  ನಾಳೆ ಬೆಳಗ್ಗೆ   ಪಕ್ಷಾತೀತವಾಗಿ  ವಿಶೇಷ ಜಾಥಾ  ಆಯೋಜಿಸಿರುವುದಾಗಿ  ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್  ತಿಳಿಸಿದ್ದಾರೆ.

ನೆಲಮಂಗಲದಲ್ಲಿ  ಸುದ್ದಿಗಾರರೊಂದಿಗೆ ಅವರು, ನಾಳೆ ಬೆಳಗ್ಗೆ  9.30ಕ್ಕೆ  ಕೆ.ಆರ್. ಸರ್ಕಲ್ ನಿಂದ ರಾಷ್ಟ್ರೀಯ ತ್ರಿವರ್ಣ ಧ್ವಜ  ಹಿಡಿದು  ವಿಧಾನಸೌಧ ಮುಂಭಾಗದಿಂದ ಕೆಸಿಎಸ್ ವೃತ್ತದವರೆಗೂ ವಿಶೇಷ ಜಾಥಾ ನಡೆಸಲಾಗುವುದು ಎಂದರು. ಇದು  ಪಕ್ಷಾತೀತವಾಗಿದ್ದು, ಸರ್ವರಿಗೂ ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಆಹ್ವಾನ ನೀಡುತ್ತಿದ್ದೇನೆ. ಕನ್ನಡಪರ ಸಂಘಟನೆಗಳು, , ಚಲನಚಿತ್ರ ರಂಗ,  ಸರ್ಕಾರಿ ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಈ ಜಾಥಾದಲ್ಲಿ ಭಾಗವಹಿಸಿ, ದೇಶದ  ಪ್ರಸ್ತುತ ಪರಿಸ್ಥಿತಿಗೆ  ಬೆಂಬಲ ವ್ಯಕ್ತಪಡಿಸಬೇಕು ಎಂದು ಮನವಿ ಮಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror