ದೇಶದ ಸೈನಿಕರಿಗೆ ಗೌರವ ಸಲ್ಲಿಸಿ ಕೇಂದ್ರ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ನಾಳೆ ಬೆಳಗ್ಗೆ ಪಕ್ಷಾತೀತವಾಗಿ ವಿಶೇಷ ಜಾಥಾ ಆಯೋಜಿಸಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ನೆಲಮಂಗಲದಲ್ಲಿ ಸುದ್ದಿಗಾರರೊಂದಿಗೆ ಅವರು, ನಾಳೆ ಬೆಳಗ್ಗೆ 9.30ಕ್ಕೆ ಕೆ.ಆರ್. ಸರ್ಕಲ್ ನಿಂದ ರಾಷ್ಟ್ರೀಯ ತ್ರಿವರ್ಣ ಧ್ವಜ ಹಿಡಿದು ವಿಧಾನಸೌಧ ಮುಂಭಾಗದಿಂದ ಕೆಸಿಎಸ್ ವೃತ್ತದವರೆಗೂ ವಿಶೇಷ ಜಾಥಾ ನಡೆಸಲಾಗುವುದು ಎಂದರು. ಇದು ಪಕ್ಷಾತೀತವಾಗಿದ್ದು, ಸರ್ವರಿಗೂ ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಆಹ್ವಾನ ನೀಡುತ್ತಿದ್ದೇನೆ. ಕನ್ನಡಪರ ಸಂಘಟನೆಗಳು, , ಚಲನಚಿತ್ರ ರಂಗ, ಸರ್ಕಾರಿ ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಈ ಜಾಥಾದಲ್ಲಿ ಭಾಗವಹಿಸಿ, ದೇಶದ ಪ್ರಸ್ತುತ ಪರಿಸ್ಥಿತಿಗೆ ಬೆಂಬಲ ವ್ಯಕ್ತಪಡಿಸಬೇಕು ಎಂದು ಮನವಿ ಮಾಡಿದರು.
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…
ದೇಶದ ವಿವಿದೆಡೆ ಮಾರ್ಚ್ ತಿಂಗಳಲ್ಲಿ ಉತ್ತಮ ಮಳೆಯಾಗಿದೆ. ವಿಶೇಷವಾಗಿ ರಾಜ್ಕೋಟ್ನಲ್ಲಿ ಅಸಾಮಾನ್ಯ ಹವಾಮಾನದಿಂದ…