ದೇಶದ ಸೈನಿಕರಿಗೆ ಗೌರವ ಸಲ್ಲಿಸಿ ಕೇಂದ್ರ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ನಾಳೆ ಬೆಳಗ್ಗೆ ಪಕ್ಷಾತೀತವಾಗಿ ವಿಶೇಷ ಜಾಥಾ ಆಯೋಜಿಸಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ನೆಲಮಂಗಲದಲ್ಲಿ ಸುದ್ದಿಗಾರರೊಂದಿಗೆ ಅವರು, ನಾಳೆ ಬೆಳಗ್ಗೆ 9.30ಕ್ಕೆ ಕೆ.ಆರ್. ಸರ್ಕಲ್ ನಿಂದ ರಾಷ್ಟ್ರೀಯ ತ್ರಿವರ್ಣ ಧ್ವಜ ಹಿಡಿದು ವಿಧಾನಸೌಧ ಮುಂಭಾಗದಿಂದ ಕೆಸಿಎಸ್ ವೃತ್ತದವರೆಗೂ ವಿಶೇಷ ಜಾಥಾ ನಡೆಸಲಾಗುವುದು ಎಂದರು. ಇದು ಪಕ್ಷಾತೀತವಾಗಿದ್ದು, ಸರ್ವರಿಗೂ ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಆಹ್ವಾನ ನೀಡುತ್ತಿದ್ದೇನೆ. ಕನ್ನಡಪರ ಸಂಘಟನೆಗಳು, , ಚಲನಚಿತ್ರ ರಂಗ, ಸರ್ಕಾರಿ ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಈ ಜಾಥಾದಲ್ಲಿ ಭಾಗವಹಿಸಿ, ದೇಶದ ಪ್ರಸ್ತುತ ಪರಿಸ್ಥಿತಿಗೆ ಬೆಂಬಲ ವ್ಯಕ್ತಪಡಿಸಬೇಕು ಎಂದು ಮನವಿ ಮಾಡಿದರು.
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…
ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…
E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…