ದೇಶದ ಸೈನಿಕರಿಗೆ ಗೌರವ ಸಲ್ಲಿಸಿ ಕೇಂದ್ರ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ನಾಳೆ ಬೆಳಗ್ಗೆ ಪಕ್ಷಾತೀತವಾಗಿ ವಿಶೇಷ ಜಾಥಾ ಆಯೋಜಿಸಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ನೆಲಮಂಗಲದಲ್ಲಿ ಸುದ್ದಿಗಾರರೊಂದಿಗೆ ಅವರು, ನಾಳೆ ಬೆಳಗ್ಗೆ 9.30ಕ್ಕೆ ಕೆ.ಆರ್. ಸರ್ಕಲ್ ನಿಂದ ರಾಷ್ಟ್ರೀಯ ತ್ರಿವರ್ಣ ಧ್ವಜ ಹಿಡಿದು ವಿಧಾನಸೌಧ ಮುಂಭಾಗದಿಂದ ಕೆಸಿಎಸ್ ವೃತ್ತದವರೆಗೂ ವಿಶೇಷ ಜಾಥಾ ನಡೆಸಲಾಗುವುದು ಎಂದರು. ಇದು ಪಕ್ಷಾತೀತವಾಗಿದ್ದು, ಸರ್ವರಿಗೂ ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಆಹ್ವಾನ ನೀಡುತ್ತಿದ್ದೇನೆ. ಕನ್ನಡಪರ ಸಂಘಟನೆಗಳು, , ಚಲನಚಿತ್ರ ರಂಗ, ಸರ್ಕಾರಿ ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಈ ಜಾಥಾದಲ್ಲಿ ಭಾಗವಹಿಸಿ, ದೇಶದ ಪ್ರಸ್ತುತ ಪರಿಸ್ಥಿತಿಗೆ ಬೆಂಬಲ ವ್ಯಕ್ತಪಡಿಸಬೇಕು ಎಂದು ಮನವಿ ಮಾಡಿದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…