ದೇಶದ ಸೈನಿಕರಿಗೆ ಗೌರವ ಸಲ್ಲಿಸಿ ಕೇಂದ್ರ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ನಾಳೆ ಬೆಳಗ್ಗೆ ಪಕ್ಷಾತೀತವಾಗಿ ವಿಶೇಷ ಜಾಥಾ ಆಯೋಜಿಸಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ನೆಲಮಂಗಲದಲ್ಲಿ ಸುದ್ದಿಗಾರರೊಂದಿಗೆ ಅವರು, ನಾಳೆ ಬೆಳಗ್ಗೆ 9.30ಕ್ಕೆ ಕೆ.ಆರ್. ಸರ್ಕಲ್ ನಿಂದ ರಾಷ್ಟ್ರೀಯ ತ್ರಿವರ್ಣ ಧ್ವಜ ಹಿಡಿದು ವಿಧಾನಸೌಧ ಮುಂಭಾಗದಿಂದ ಕೆಸಿಎಸ್ ವೃತ್ತದವರೆಗೂ ವಿಶೇಷ ಜಾಥಾ ನಡೆಸಲಾಗುವುದು ಎಂದರು. ಇದು ಪಕ್ಷಾತೀತವಾಗಿದ್ದು, ಸರ್ವರಿಗೂ ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಆಹ್ವಾನ ನೀಡುತ್ತಿದ್ದೇನೆ. ಕನ್ನಡಪರ ಸಂಘಟನೆಗಳು, , ಚಲನಚಿತ್ರ ರಂಗ, ಸರ್ಕಾರಿ ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಈ ಜಾಥಾದಲ್ಲಿ ಭಾಗವಹಿಸಿ, ದೇಶದ ಪ್ರಸ್ತುತ ಪರಿಸ್ಥಿತಿಗೆ ಬೆಂಬಲ ವ್ಯಕ್ತಪಡಿಸಬೇಕು ಎಂದು ಮನವಿ ಮಾಡಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…