ಗ್ರಾಮ ಪಂಚಾಯತಿಗಳಲ್ಲಿ ರಚಿಸಲಾದ ವಿಶೇಷ ಕಾರ್ಯಡೆಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು

July 1, 2025
10:02 AM

ಪ್ರವಾಹ ಪರಿಸ್ಥಿತಿ ಸಮರ್ಪಕವಾಗಿ ನಿರ್ವಹಿಸಲು ಗ್ರಾಮ ಪಂಚಾಯತಿಗಳಲ್ಲಿ ರಚಿಸಲಾದ ವಿಶೇಷ ಕಾರ್ಯಡೆಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿದರೆ ಪ್ರವಾಹದಿಂದ ಆಗಬಹುದಾದ ಸಂಭವನೀಯ ಹಾನಿ ತಡೆಗಟ್ಟಬಹುದಾಗಿದೆ  ಎಂದು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ  ತಿಳಿಸಿದರು.

Advertisement

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ  ಜರುಗಿದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ಪ್ರಸಕ್ತ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗುತ್ತಿದ್ದು ಎಲ್ಲ ನದಿಗಳ ಒಳ ಹರಿವು ಹೆಚ್ವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಸಂಭವನೀಯ ಪ್ರವಾಹಕ್ಕೆ ಒಳಗಾಗಬಹುದಾದ ಗ್ರಾಮಗಳಲ್ಲಿನ ಜನ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ವಹಿಸಬೇಕು. ಈ ಕಾರ್ಯದಲ್ಲಿ ಅಗತ್ಯ ಬಿದ್ದರೆ ಪೋಲಿಸ್ ಸಿಬ್ಬಂದಿಗಳ ಸಹಾಯ ಪಡೆದುಕೊಳ್ಳುವಂತೆ ಅವರು ಸೂಚಿಸಿದರು. ಗ್ರಾಮಲೆಕ್ಕಾಧಿಕಾರಿಗಳಿಗೆ ಸ್ಥಳೀಯವಾಗಿ ಕಾರ್ಯನಿರ್ವಹಿಸಲು ಅನುಕೂಲವಾಗಲು ಗ್ರಾಮ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸಲು ಸ್ಥಳಾವಕಾಶ ಒದಗಿಸಲಾಗಿದೆ ಎಂದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ
July 15, 2025
9:39 PM
by: ದ ರೂರಲ್ ಮಿರರ್.ಕಾಂ
ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ
July 15, 2025
9:34 PM
by: ದ ರೂರಲ್ ಮಿರರ್.ಕಾಂ
ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್
July 15, 2025
9:31 PM
by: The Rural Mirror ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ | ತುಂಬಿ ಹರಿಯುತ್ತಿರುವ ನದಿಗಳು
July 15, 2025
9:29 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror