ದೀಪಾವಳಿ ಹಬ್ಬದ ವೇಳೆ ಪ್ರಯಾಣಿಕರ ದಟ್ಟಣೆಯ ನಿರ್ವಹಣೆಗಾಗಿ ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚರಿಸಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೀಪಾವಳಿ ಹಬ್ಬದ ವೇಳೆ ದಕ್ಷಿಣ ಕನ್ನಡ ಹಾಗೂ ಉಡುಪಿ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರು-ಮಂಗಳೂರು ನಡುವೆ ಸಂಚರಿಸುತ್ತಾರೆ. ಪ್ರಯಾಣಿಕರ ದಟ್ಟಣೆ ಹೆಚ್ಚು ಇರುವುದರಿಂದ ವಿಶೇಷ ರೈಲು ಒದಗಿಸುವಂತೆ ರೈಲ್ವೇ ಸಚಿವರಾದ ಅಶ್ವಿನ್ ವೈಷ್ಣವ್ ಹಾಗೂ ರೈಲ್ವೇ ಖಾತೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಅವರು ಸೂಕ್ತವಾಗಿ ಸ್ಪಂದಿಸಿ ವಿಶೇಷ ರೈಲಿನ ಅವಕಾಶ ಕಲ್ಪಿಸಿದ್ದಾರೆ ಎಂದು ತಿಳಿಸಿದರು.
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…