ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಗಮನದಲ್ಲಿಟ್ಟುಕೊಂಡು ಮಧ್ಯ ರೈಲ್ವೆಯು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ ಮುಂಬೈ ಮತ್ತು ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಈ ರೈಲುಗಳು, ಎರಡೂ ದಿಕ್ಕುಗಳಲ್ಲಿ ದಾದರ್, ಥಾಣೆ, ಕಲ್ಯಾಣ್, ಲೋನಾವಾಲ, ಪುಣೆ, ಸತಾರಾ, ಕರಾಡ್, ಸಾಂಗ್ಲಿ, ಮಿರಜ್, ಕುಡಚಿ, ರಾಯಬಾಗ್, ಘಟಪ್ರಭಾ, ಬೆಳಗಾವಿ, ಲೋಂಡಾ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಬಿರೂರು, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್ಸೈಟ್ಗೆ ಭೇಟಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…