ಮಹಾಶಿವರಾತ್ರಿಯಂದು ಪ್ರಯಾಗ್ರಾಜ್ನಲ್ಲಿ ಮಹಾಕುಂಭ ಮೇಳದ ಅಂತಿಮ ಅಮೃತ ಸ್ನಾನ ನೆರವೇರಲಿದೆ. ಭಾರೀ ಜನದಟ್ಟಣೆಯಾಗುವ ಸಾಧ್ಯತೆ ಇರುವುದರಿಂದ ಉತ್ತರ ಮಧ್ಯ ರೈಲ್ವೆ, ಈಶಾನ್ಯ ರೈಲ್ವೆ, ಉತ್ತರ ರೈಲ್ವೆ ವ್ಯಾಪಕ ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಪ್ರಯಾಗ್ರಾಜ್ನಿಂದ 350 ಕ್ಕೂ ಹೆಚ್ಚು ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಅಗತ್ಯವಿದ್ದರೆ, ಹೆಚ್ಚುವರಿ ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ರೈಲ್ವೆ ಮಂಡಳಿ ಅಧ್ಯಕ್ಷರು, ಎಲ್ಲಾ ರೈಲ್ವೆ ವಲಯಗಳ ಪ್ರದಾನ ವ್ಯವಸ್ಥಾಪಕರಿಗೆ ಸೂಚನೆ ನೀಡಿದ್ದಾರೆ.
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…