ಭಾರತೀಯ ಅಂಚೆ ಇಲಾಖೆಯು ಸ್ಪೀಡ್ ಪೋಸ್ಟ್, ಇತರೆ ಪತ್ರ ಹಾಗೂ ಪಾರ್ಸೆಲ್ಗಳ ಬುಕ್ಕಿಂಗ್ ಸೇವಾ ಅವಧಿಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಅಂಚೆ ಕಚೇರಿಗಳಲ್ಲಿ ವಿಸ್ತರಿಸಿದೆ ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕ ಆರ್.ಅಶೋಕ್ ತಿಳಿಸಿದ್ದಾರೆ. ಸೋಮವಾರದಿಂದ ಶುಕ್ರವಾರದವರೆಗೆ ಕೆಲಸದ ದಿನಗಳಿಗೆ ಮಾತ್ರ ಈ ಬುಕ್ಕಿಂಗ್ ಸಮಯದ ವಿಸ್ತರಣೆ ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ. ಸಾರ್ವಜನಿಕರ ಅನುಕೂಲಕ್ಕಾಗಿ ಭಾರತೀಯ ಅಂಚೆ ಇಲಾಖೆಯ ಗ್ರಾಹಕ ಸ್ವಯಂ ಸೇವಾ ಪೋರ್ಟಲ್ ಲಭ್ಯವಿದ್ದು, ಇದರ ಮೂಲಕ ಅಂಚೆ ವಸ್ತುಗಳ ಬುಕ್ಕಿಂಗ್, ಟ್ರಾಕಿಂಗ್, ದೂರು ಸಲ್ಲಿಕೆ, ಸೇವೆಗಳ ವಿವರಗಳು ಹಾಗೂ ಇತರೆ ಅನೇಕ ಸೇವೆಗಳನ್ನು ಮನೆಯಲ್ಲಿಯೇ ಕುಳಿತು ಆನ್ಲೈನ್ ನಲ್ಲಿಯೇ ಪಡೆಯಬಹುದು ಎಂದು ಮಾಹಿತಿ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ…
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್ಸೆಟ್ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…