Advertisement
ಸುದ್ದಿಗಳು

ಬಳ್ಳಾರಿ–ವಿಜಯನಗರದಲ್ಲಿ ಸ್ಪೀಡ್ ಪೋಸ್ಟ್, ಪಾರ್ಸೆಲ್ ಬುಕ್ಕಿಂಗ್ ಅವಧಿ ವಿಸ್ತರಣೆ

Share

ಭಾರತೀಯ ಅಂಚೆ ಇಲಾಖೆಯು ಸ್ಪೀಡ್ ಪೋಸ್ಟ್, ಇತರೆ ಪತ್ರ ಹಾಗೂ ಪಾರ್ಸೆಲ್‌ಗಳ ಬುಕ್ಕಿಂಗ್ ಸೇವಾ ಅವಧಿಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಅಂಚೆ ಕಚೇರಿಗಳಲ್ಲಿ ವಿಸ್ತರಿಸಿದೆ ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕ ಆರ್.ಅಶೋಕ್ ತಿಳಿಸಿದ್ದಾರೆ. ಸೋಮವಾರದಿಂದ ಶುಕ್ರವಾರದವರೆಗೆ ಕೆಲಸದ ದಿನಗಳಿಗೆ ಮಾತ್ರ ಈ ಬುಕ್ಕಿಂಗ್ ಸಮಯದ ವಿಸ್ತರಣೆ ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ. ಸಾರ್ವಜನಿಕರ ಅನುಕೂಲಕ್ಕಾಗಿ ಭಾರತೀಯ ಅಂಚೆ ಇಲಾಖೆಯ ಗ್ರಾಹಕ ಸ್ವಯಂ ಸೇವಾ ಪೋರ್ಟಲ್ ಲಭ್ಯವಿದ್ದು, ಇದರ ಮೂಲಕ ಅಂಚೆ ವಸ್ತುಗಳ ಬುಕ್ಕಿಂಗ್, ಟ್ರಾಕಿಂಗ್, ದೂರು ಸಲ್ಲಿಕೆ, ಸೇವೆಗಳ ವಿವರಗಳು ಹಾಗೂ ಇತರೆ ಅನೇಕ ಸೇವೆಗಳನ್ನು ಮನೆಯಲ್ಲಿಯೇ ಕುಳಿತು ಆನ್‌ಲೈನ್ ನಲ್ಲಿಯೇ ಪಡೆಯಬಹುದು ಎಂದು ಮಾಹಿತಿ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ…

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

18 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

18 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

18 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago