ಸುದ್ದಿಗಳು

ಹಿರಿಯರ ಕ್ರೀಡಾಕೂಟ | ದಮಯಂತಿ ಮುತ್ಲಾಜೆ(ಬೊಳ್ಳೂರು) ರಾಷ್ಟ್ರ ಮಟ್ಟಕ್ಕೆ ಆಯ್ಕೆ

Share

ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಏನೆಕಲ್ಲು ನಿವಾಸಿ ದಮಯಂತಿ ಮುತ್ಲಾಜೆ(ಬೊಳ್ಳೂರು) ಇವರು 800 ಮೀಟರ್‌, 400 ಮೀಟರ್‌ ಓಟದಲ್ಲಿ ಪ್ರಥಮ ಸ್ಥಾನ ಹಾಗೂ 200 ಮೀಟರ್‌ ಮತ್ತು 1500 ಮೀ‌ಟರ್ ಓಟದಲ್ಲಿ ತೃತೀಯ ಸ್ಥಾನ ಹಾಗೂ ‌ ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದು ತಮಿಳುನಾಡಿನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಕಳೆದ ಹಲವು‌ ವರ್ಷಗಳಿಂದ‌ ಹಿರಿಯರ ಕ್ರೀಡಾಕೂಟದಲ್ಲಿ ಇವರು ಭಾಗವಹಿಸುತ್ತಿದ್ದಾರೆ. ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ಮುತ್ಲಾಜೆಯಲ್ಲಿ ಕೃಷಿ ಭೂಮಿ ಹೊಂದಿರುವ ಇವರು ಸದ್ಯ ಮಂಗಳೂರಿನಲ್ಲಿ ಇದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೀನುಗಾರಿಕಾ ದೋಣಿಯಲ್ಲಿ 450 ಚೀಲ ಅಡಿಕೆ ಪತ್ತೆ | 14 ಜನರ ಬಂಧನ |

ಭಾರತೀಯ ಕರಾವಳಿ ರಕ್ಷಣಾ ಪಡೆಯು ಸಮುದ್ರದ ಮೂಲಕ ಅಡಿಕೆ ಕಳ್ಳಸಾಗಣೆ ಮಾಡುವ ಪ್ರಕರಣವನ್ನು…

7 hours ago

ಪುತ್ತೂರು ಕ್ಯಾಂಪ್ಕೊ ಶಾಖೆಯಲ್ಲಿ ಮಣ್ಣಿನ ಪರೀಕ್ಷಾ ಯಂತ್ರಕ್ಕೆ ಚಾಲನೆ

ವೈಜ್ಞಾನಿಕ ಮಣ್ಣಿನ ವಿಶ್ಲೇಷಣೆಯ ಮೂಲಕ ಉತ್ತಮ ಬೆಳೆ ಇಳುವರಿಯನ್ನು ಸಾಧಿಸಲು ರೈತರಿಗೆ ಬೆಂಬಲ…

8 hours ago

ಹವಾಮಾನ ವರದಿ | 11-04-2025 | ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ | ಮುಂದಿನ 10 ದಿನಗಳವರೆಗೂ ಮಳೆ ಅಲ್ಲಲ್ಲಿ ಮಳೆಯ ಸಾಧ್ಯತೆ

ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮುಂದಿನ…

16 hours ago

ಪರಿಸರಕ್ಕೆ ಕೊಡುಗೆಯಾಗಬಹುದು ಅಡಿಕೆ ಮರ | ಅಡಿಕೆ ಮರಕ್ಕೆ ಮೌಲ್ಯ ತರಲು ಒಂದು ದಾರಿ | ಒಂದು ಮರಕ್ಕೆ ಕನಿಷ್ಟ 700 ರೂಪಾಯಿ ಪಡೆಯಬಹುದು ಹೇಗೆ ?

ಪರಿಸರ ಪ್ರೇಮಿಗಳಿಗೆ, ನಗರದಲ್ಲಿ ಹೂವು, ಸಣ್ಣ ಸಣ್ಣ ಗಿಡ ಬೆಳೆಸುವವರಿಗೆ ಹೂಕುಂಡವಾಗಿ ಅಡಿಕೆಯ…

21 hours ago

2026 ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರು

2026 ಜೂನ್ ವೇಳೆಗೆ ಎತ್ತಿನಹೊಳೆ ನೀರು ತುಮಕೂರು ತಲುಪಲಿದೆ ಎಂದು ಗೃಹ ಸಚಿವ…

21 hours ago

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ,…

22 hours ago