ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಏನೆಕಲ್ಲು ನಿವಾಸಿ ದಮಯಂತಿ ಮುತ್ಲಾಜೆ(ಬೊಳ್ಳೂರು) ಇವರು 800 ಮೀಟರ್, 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗೂ 200 ಮೀಟರ್ ಮತ್ತು 1500 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಹಾಗೂ ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದು ತಮಿಳುನಾಡಿನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಕಳೆದ ಹಲವು ವರ್ಷಗಳಿಂದ ಹಿರಿಯರ ಕ್ರೀಡಾಕೂಟದಲ್ಲಿ ಇವರು ಭಾಗವಹಿಸುತ್ತಿದ್ದಾರೆ. ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ಮುತ್ಲಾಜೆಯಲ್ಲಿ ಕೃಷಿ ಭೂಮಿ ಹೊಂದಿರುವ ಇವರು ಸದ್ಯ ಮಂಗಳೂರಿನಲ್ಲಿ ಇದ್ದಾರೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…