ಗುತ್ತಿಗಾರುವಲಯ ಕ್ರೀಡಾಕೂಟ | ಎಸ್ ಎಸ್ ಪಿಯು ಕಾಲೇಜು ಪ್ರೌಢಶಾಲೆ ಸುಬ್ರಹ್ಮಣ್ಯಕ್ಕೆ ಸಮಗ್ರ ಪ್ರಶಸ್ತಿ|

November 2, 2022
10:54 AM
ಸರ್ಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ನಡೆದ ಗುತ್ತಿಗಾರು ವಲಯ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಎಸ್.ಎಸ್.ಪಿ. ಯು ಕಾಲೇಜು ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 22 ಪ್ರಥಮ, 15 ದ್ವಿತೀಯ ಮತ್ತು 8 ತೃತೀಯ ಬಹುಮಾನ ಗಳಿಸಿ ಎಲ್ಲಾ ನಾಲ್ಕು ವಿಭಾಗದ ಸಮಗ್ರ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕಿ ಸ್ಮಿತಾ ಕೆ.ಎಸ್. ಮತ್ತು ಹಿರಿಯ ವಿದ್ಯಾರ್ಥಿಗಳು ಮಾರ್ಗದರ್ಶನ ನೀಡಿದ್ದರು.
ಬರಹ:
 ಅನನ್ಯ ಎಚ್ ಸುಬ್ರಹ್ಮಣ್ಯ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror