Advertisement
ಸುದ್ದಿಗಳು

#GruhaJyothi | ವಿದ್ಯುತ್ ಕಳ್ಳತನ ಮಾಡಿದಿರೀ ಜೋಕೆ | ‘ಗೃಹ ಜ್ಯೋತಿ’ ಜಾರಿಯಾಗುತ್ತಲೇ ಜಾಗೃತ ದಳ ನಿಯೋಜನೆ

Share

ರಾಜ್ಯ ಸರಕಾರದ ನೂತನ ಯೋಜನೆಯಂತೆ ಮಾಸಿಕ 200 ಯೂನಿಟ್ ನ ಉಚಿತ ಕೊಡುಗೆ ಘೋಷಿಸಿದೆ. ಗೃಹ ಜ್ಯೋತಿʼ #GruhaJyothi ಯೋಜನೆ  ಜಾರಿಯಾಗುತ್ತಲೇ ಬೆಸ್ಕಾಂ ಇನ್ನೊಂದು ಕಡೆಯಲ್ಲಿ ಅಲರ್ಟ್ ಆಗಿದೆ. ಇದರ ಬೆನ್ನಲ್ಲೇ ಬೆಸ್ಕಾಂ #Bescom ವಿದ್ಯುತ್ ಕಳ್ಳತನ ಹಾಗೂ ದುರುಪಯೋಗ ತಡೆಯಲು ವಿಶೇಷ ಸ್ಕ್ಯಾಡ್ ಅನ್ನ ಅಲರ್ಟ್ ಗೊಳಿಸಿದೆ. ಈ ಮೂಲಕ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ 11 ಸ್ಥಳಗಳಲ್ಲಿ ವಿಶೇಷ ಜಾಗೃತ ದಳವನ್ನು ನಿಯೋಜಿಸಿ ಕಾರ್ಯೋನ್ಮುಖಗೊಳಿಸಿದೆ. ಈ ಮೂಲಕ ವಿದ್ಯುತ್ ಕಳ್ಳತನ ತಡೆಗಟ್ಟುವ ನಿಟ್ಟಿನಲ್ಲಿ ಬೆಸ್ಕಾಂ ಮೊದಲ ಹೆಜ್ಜೆ ಇಟ್ಟಿದೆ.

ವಿದ್ಯುತ್ ಕಳ್ಳತನಕ್ಕೆ ತಕ್ಕ ಶಾಸ್ತಿ: ವಿದ್ಯುತ್ ರೀಡಿಂಗ್ ಮೀಟರ್ ನಲ್ಲಿ ಹಸ್ತಕ್ಷೇಪ ನಡೆಸಿ ಯಾಂತ್ರಿಕವಾಗಿ ಚಾಲ್ತಿಯಲ್ಲಿರುವ ಮೀಟರ್ ಅನ್ನ ಸ್ಥಗಿತಗೊಳ್ಳುವಂತೆ ಮಾಡುವ ಮೂಲಕ ಹೆಚ್ಚುವರಿ ಕರೆಂಟ್ ಬಾರದಂತೆ ಅಥವಾ ಕಡಿಮೆ ವಿದ್ಯುತ್ ಬಿಲ್ ಬರುವಂತೆ ಮಾಡುವುದು ಮತ್ತು ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆಯುವುದು. ಪೂರ್ವನುಮತಿ ಇಲ್ಲದೇ ಪ್ರವಹಿಸುವ ವಿದ್ಯುತ್ ಕಂಬಗಳಿಂದ ಸಂಪರ್ಕ ಪಡೆಯುವುದು, ಇದು ಕಾನೂನಿನ್ವಯ ಗಂಭೀರ ಅಪರಾಧವಾಗಿದೆ. “ಭಾರತೀಯ ವಿದ್ಯುತ್ ಕಾಯ್ದೆ 2003”ರ ಅನ್ವಯ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶವಿದೆ.

ಸಹಾಯವಾಣಿ:ಕಾನೂನು ವಿರೋಧಿ ಚಟುವಟಿಕೆ ನಡೆಸಿ ವಿದ್ಯುತ್ ಕಳ್ಳತನ ನಡೆಸುತ್ತಿದ್ದಲ್ಲಿ ಅಂತಹವರ ಮಾಹಿತಿಯನ್ನು ಸಾರ್ವಜನಿಕರು ನೀಡಬಹುದಾಗಿದೆ. ಬೆಸ್ಕಾಂ ಸಹಾಯವಾಣಿ ಸಂಖ್ಯೆ 1912 ಆಗಿರುತ್ತದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

4 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

5 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

15 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

15 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

15 hours ago