Advertisement
ಸುದ್ದಿಗಳು

#GruhaJyothi | ವಿದ್ಯುತ್ ಕಳ್ಳತನ ಮಾಡಿದಿರೀ ಜೋಕೆ | ‘ಗೃಹ ಜ್ಯೋತಿ’ ಜಾರಿಯಾಗುತ್ತಲೇ ಜಾಗೃತ ದಳ ನಿಯೋಜನೆ

Share

ರಾಜ್ಯ ಸರಕಾರದ ನೂತನ ಯೋಜನೆಯಂತೆ ಮಾಸಿಕ 200 ಯೂನಿಟ್ ನ ಉಚಿತ ಕೊಡುಗೆ ಘೋಷಿಸಿದೆ. ಗೃಹ ಜ್ಯೋತಿʼ #GruhaJyothi ಯೋಜನೆ  ಜಾರಿಯಾಗುತ್ತಲೇ ಬೆಸ್ಕಾಂ ಇನ್ನೊಂದು ಕಡೆಯಲ್ಲಿ ಅಲರ್ಟ್ ಆಗಿದೆ. ಇದರ ಬೆನ್ನಲ್ಲೇ ಬೆಸ್ಕಾಂ #Bescom ವಿದ್ಯುತ್ ಕಳ್ಳತನ ಹಾಗೂ ದುರುಪಯೋಗ ತಡೆಯಲು ವಿಶೇಷ ಸ್ಕ್ಯಾಡ್ ಅನ್ನ ಅಲರ್ಟ್ ಗೊಳಿಸಿದೆ. ಈ ಮೂಲಕ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ 11 ಸ್ಥಳಗಳಲ್ಲಿ ವಿಶೇಷ ಜಾಗೃತ ದಳವನ್ನು ನಿಯೋಜಿಸಿ ಕಾರ್ಯೋನ್ಮುಖಗೊಳಿಸಿದೆ. ಈ ಮೂಲಕ ವಿದ್ಯುತ್ ಕಳ್ಳತನ ತಡೆಗಟ್ಟುವ ನಿಟ್ಟಿನಲ್ಲಿ ಬೆಸ್ಕಾಂ ಮೊದಲ ಹೆಜ್ಜೆ ಇಟ್ಟಿದೆ.

ವಿದ್ಯುತ್ ಕಳ್ಳತನಕ್ಕೆ ತಕ್ಕ ಶಾಸ್ತಿ: ವಿದ್ಯುತ್ ರೀಡಿಂಗ್ ಮೀಟರ್ ನಲ್ಲಿ ಹಸ್ತಕ್ಷೇಪ ನಡೆಸಿ ಯಾಂತ್ರಿಕವಾಗಿ ಚಾಲ್ತಿಯಲ್ಲಿರುವ ಮೀಟರ್ ಅನ್ನ ಸ್ಥಗಿತಗೊಳ್ಳುವಂತೆ ಮಾಡುವ ಮೂಲಕ ಹೆಚ್ಚುವರಿ ಕರೆಂಟ್ ಬಾರದಂತೆ ಅಥವಾ ಕಡಿಮೆ ವಿದ್ಯುತ್ ಬಿಲ್ ಬರುವಂತೆ ಮಾಡುವುದು ಮತ್ತು ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆಯುವುದು. ಪೂರ್ವನುಮತಿ ಇಲ್ಲದೇ ಪ್ರವಹಿಸುವ ವಿದ್ಯುತ್ ಕಂಬಗಳಿಂದ ಸಂಪರ್ಕ ಪಡೆಯುವುದು, ಇದು ಕಾನೂನಿನ್ವಯ ಗಂಭೀರ ಅಪರಾಧವಾಗಿದೆ. “ಭಾರತೀಯ ವಿದ್ಯುತ್ ಕಾಯ್ದೆ 2003”ರ ಅನ್ವಯ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶವಿದೆ.

ಸಹಾಯವಾಣಿ:ಕಾನೂನು ವಿರೋಧಿ ಚಟುವಟಿಕೆ ನಡೆಸಿ ವಿದ್ಯುತ್ ಕಳ್ಳತನ ನಡೆಸುತ್ತಿದ್ದಲ್ಲಿ ಅಂತಹವರ ಮಾಹಿತಿಯನ್ನು ಸಾರ್ವಜನಿಕರು ನೀಡಬಹುದಾಗಿದೆ. ಬೆಸ್ಕಾಂ ಸಹಾಯವಾಣಿ ಸಂಖ್ಯೆ 1912 ಆಗಿರುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

17 minutes ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

16 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

2 days ago