Advertisement
ಸುದ್ದಿಗಳು

#GruhaJyothi | ವಿದ್ಯುತ್ ಕಳ್ಳತನ ಮಾಡಿದಿರೀ ಜೋಕೆ | ‘ಗೃಹ ಜ್ಯೋತಿ’ ಜಾರಿಯಾಗುತ್ತಲೇ ಜಾಗೃತ ದಳ ನಿಯೋಜನೆ

Share

ರಾಜ್ಯ ಸರಕಾರದ ನೂತನ ಯೋಜನೆಯಂತೆ ಮಾಸಿಕ 200 ಯೂನಿಟ್ ನ ಉಚಿತ ಕೊಡುಗೆ ಘೋಷಿಸಿದೆ. ಗೃಹ ಜ್ಯೋತಿʼ #GruhaJyothi ಯೋಜನೆ  ಜಾರಿಯಾಗುತ್ತಲೇ ಬೆಸ್ಕಾಂ ಇನ್ನೊಂದು ಕಡೆಯಲ್ಲಿ ಅಲರ್ಟ್ ಆಗಿದೆ. ಇದರ ಬೆನ್ನಲ್ಲೇ ಬೆಸ್ಕಾಂ #Bescom ವಿದ್ಯುತ್ ಕಳ್ಳತನ ಹಾಗೂ ದುರುಪಯೋಗ ತಡೆಯಲು ವಿಶೇಷ ಸ್ಕ್ಯಾಡ್ ಅನ್ನ ಅಲರ್ಟ್ ಗೊಳಿಸಿದೆ. ಈ ಮೂಲಕ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ 11 ಸ್ಥಳಗಳಲ್ಲಿ ವಿಶೇಷ ಜಾಗೃತ ದಳವನ್ನು ನಿಯೋಜಿಸಿ ಕಾರ್ಯೋನ್ಮುಖಗೊಳಿಸಿದೆ. ಈ ಮೂಲಕ ವಿದ್ಯುತ್ ಕಳ್ಳತನ ತಡೆಗಟ್ಟುವ ನಿಟ್ಟಿನಲ್ಲಿ ಬೆಸ್ಕಾಂ ಮೊದಲ ಹೆಜ್ಜೆ ಇಟ್ಟಿದೆ.

Advertisement
Advertisement

ವಿದ್ಯುತ್ ಕಳ್ಳತನಕ್ಕೆ ತಕ್ಕ ಶಾಸ್ತಿ: ವಿದ್ಯುತ್ ರೀಡಿಂಗ್ ಮೀಟರ್ ನಲ್ಲಿ ಹಸ್ತಕ್ಷೇಪ ನಡೆಸಿ ಯಾಂತ್ರಿಕವಾಗಿ ಚಾಲ್ತಿಯಲ್ಲಿರುವ ಮೀಟರ್ ಅನ್ನ ಸ್ಥಗಿತಗೊಳ್ಳುವಂತೆ ಮಾಡುವ ಮೂಲಕ ಹೆಚ್ಚುವರಿ ಕರೆಂಟ್ ಬಾರದಂತೆ ಅಥವಾ ಕಡಿಮೆ ವಿದ್ಯುತ್ ಬಿಲ್ ಬರುವಂತೆ ಮಾಡುವುದು ಮತ್ತು ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆಯುವುದು. ಪೂರ್ವನುಮತಿ ಇಲ್ಲದೇ ಪ್ರವಹಿಸುವ ವಿದ್ಯುತ್ ಕಂಬಗಳಿಂದ ಸಂಪರ್ಕ ಪಡೆಯುವುದು, ಇದು ಕಾನೂನಿನ್ವಯ ಗಂಭೀರ ಅಪರಾಧವಾಗಿದೆ. “ಭಾರತೀಯ ವಿದ್ಯುತ್ ಕಾಯ್ದೆ 2003”ರ ಅನ್ವಯ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶವಿದೆ.

Advertisement
ಸಹಾಯವಾಣಿ:ಕಾನೂನು ವಿರೋಧಿ ಚಟುವಟಿಕೆ ನಡೆಸಿ ವಿದ್ಯುತ್ ಕಳ್ಳತನ ನಡೆಸುತ್ತಿದ್ದಲ್ಲಿ ಅಂತಹವರ ಮಾಹಿತಿಯನ್ನು ಸಾರ್ವಜನಿಕರು ನೀಡಬಹುದಾಗಿದೆ. ಬೆಸ್ಕಾಂ ಸಹಾಯವಾಣಿ ಸಂಖ್ಯೆ 1912 ಆಗಿರುತ್ತದೆ.
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

29 mins ago

ಸಮಾಜಕ್ಕೆ ಸೇವೆ ಮಾಡುವುದು ಎಂದರೆ ಹಲವು ಆಯಾಮಗಳಿವೆ | ಹವಾಮಾನ ಹೇಳುವುದೂ ಒಂದು ಸೇವೆ |

ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ…

2 hours ago

ಮುಳಿಯ ಚಿನ್ನೋತ್ಸವ | ಸ್ಪೆಷಲ್ ರುದ್ರಾಕ್ಷಿ ಕಲೆಕ್ಷನ್ ಅನಾವರಣ

ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…

3 hours ago

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

20 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

20 hours ago