Advertisement
ಸುದ್ದಿಗಳು

#GruhaJyothi | ವಿದ್ಯುತ್ ಕಳ್ಳತನ ಮಾಡಿದಿರೀ ಜೋಕೆ | ‘ಗೃಹ ಜ್ಯೋತಿ’ ಜಾರಿಯಾಗುತ್ತಲೇ ಜಾಗೃತ ದಳ ನಿಯೋಜನೆ

Share

ರಾಜ್ಯ ಸರಕಾರದ ನೂತನ ಯೋಜನೆಯಂತೆ ಮಾಸಿಕ 200 ಯೂನಿಟ್ ನ ಉಚಿತ ಕೊಡುಗೆ ಘೋಷಿಸಿದೆ. ಗೃಹ ಜ್ಯೋತಿʼ #GruhaJyothi ಯೋಜನೆ  ಜಾರಿಯಾಗುತ್ತಲೇ ಬೆಸ್ಕಾಂ ಇನ್ನೊಂದು ಕಡೆಯಲ್ಲಿ ಅಲರ್ಟ್ ಆಗಿದೆ. ಇದರ ಬೆನ್ನಲ್ಲೇ ಬೆಸ್ಕಾಂ #Bescom ವಿದ್ಯುತ್ ಕಳ್ಳತನ ಹಾಗೂ ದುರುಪಯೋಗ ತಡೆಯಲು ವಿಶೇಷ ಸ್ಕ್ಯಾಡ್ ಅನ್ನ ಅಲರ್ಟ್ ಗೊಳಿಸಿದೆ. ಈ ಮೂಲಕ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ 11 ಸ್ಥಳಗಳಲ್ಲಿ ವಿಶೇಷ ಜಾಗೃತ ದಳವನ್ನು ನಿಯೋಜಿಸಿ ಕಾರ್ಯೋನ್ಮುಖಗೊಳಿಸಿದೆ. ಈ ಮೂಲಕ ವಿದ್ಯುತ್ ಕಳ್ಳತನ ತಡೆಗಟ್ಟುವ ನಿಟ್ಟಿನಲ್ಲಿ ಬೆಸ್ಕಾಂ ಮೊದಲ ಹೆಜ್ಜೆ ಇಟ್ಟಿದೆ.

ವಿದ್ಯುತ್ ಕಳ್ಳತನಕ್ಕೆ ತಕ್ಕ ಶಾಸ್ತಿ: ವಿದ್ಯುತ್ ರೀಡಿಂಗ್ ಮೀಟರ್ ನಲ್ಲಿ ಹಸ್ತಕ್ಷೇಪ ನಡೆಸಿ ಯಾಂತ್ರಿಕವಾಗಿ ಚಾಲ್ತಿಯಲ್ಲಿರುವ ಮೀಟರ್ ಅನ್ನ ಸ್ಥಗಿತಗೊಳ್ಳುವಂತೆ ಮಾಡುವ ಮೂಲಕ ಹೆಚ್ಚುವರಿ ಕರೆಂಟ್ ಬಾರದಂತೆ ಅಥವಾ ಕಡಿಮೆ ವಿದ್ಯುತ್ ಬಿಲ್ ಬರುವಂತೆ ಮಾಡುವುದು ಮತ್ತು ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆಯುವುದು. ಪೂರ್ವನುಮತಿ ಇಲ್ಲದೇ ಪ್ರವಹಿಸುವ ವಿದ್ಯುತ್ ಕಂಬಗಳಿಂದ ಸಂಪರ್ಕ ಪಡೆಯುವುದು, ಇದು ಕಾನೂನಿನ್ವಯ ಗಂಭೀರ ಅಪರಾಧವಾಗಿದೆ. “ಭಾರತೀಯ ವಿದ್ಯುತ್ ಕಾಯ್ದೆ 2003”ರ ಅನ್ವಯ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶವಿದೆ.

ಸಹಾಯವಾಣಿ:ಕಾನೂನು ವಿರೋಧಿ ಚಟುವಟಿಕೆ ನಡೆಸಿ ವಿದ್ಯುತ್ ಕಳ್ಳತನ ನಡೆಸುತ್ತಿದ್ದಲ್ಲಿ ಅಂತಹವರ ಮಾಹಿತಿಯನ್ನು ಸಾರ್ವಜನಿಕರು ನೀಡಬಹುದಾಗಿದೆ. ಬೆಸ್ಕಾಂ ಸಹಾಯವಾಣಿ ಸಂಖ್ಯೆ 1912 ಆಗಿರುತ್ತದೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

11 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

11 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

11 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

21 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago