Advertisement
ಸುದ್ದಿಗಳು

#GruhaJyothi | ವಿದ್ಯುತ್ ಕಳ್ಳತನ ಮಾಡಿದಿರೀ ಜೋಕೆ | ‘ಗೃಹ ಜ್ಯೋತಿ’ ಜಾರಿಯಾಗುತ್ತಲೇ ಜಾಗೃತ ದಳ ನಿಯೋಜನೆ

Share

ರಾಜ್ಯ ಸರಕಾರದ ನೂತನ ಯೋಜನೆಯಂತೆ ಮಾಸಿಕ 200 ಯೂನಿಟ್ ನ ಉಚಿತ ಕೊಡುಗೆ ಘೋಷಿಸಿದೆ. ಗೃಹ ಜ್ಯೋತಿʼ #GruhaJyothi ಯೋಜನೆ  ಜಾರಿಯಾಗುತ್ತಲೇ ಬೆಸ್ಕಾಂ ಇನ್ನೊಂದು ಕಡೆಯಲ್ಲಿ ಅಲರ್ಟ್ ಆಗಿದೆ. ಇದರ ಬೆನ್ನಲ್ಲೇ ಬೆಸ್ಕಾಂ #Bescom ವಿದ್ಯುತ್ ಕಳ್ಳತನ ಹಾಗೂ ದುರುಪಯೋಗ ತಡೆಯಲು ವಿಶೇಷ ಸ್ಕ್ಯಾಡ್ ಅನ್ನ ಅಲರ್ಟ್ ಗೊಳಿಸಿದೆ. ಈ ಮೂಲಕ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ 11 ಸ್ಥಳಗಳಲ್ಲಿ ವಿಶೇಷ ಜಾಗೃತ ದಳವನ್ನು ನಿಯೋಜಿಸಿ ಕಾರ್ಯೋನ್ಮುಖಗೊಳಿಸಿದೆ. ಈ ಮೂಲಕ ವಿದ್ಯುತ್ ಕಳ್ಳತನ ತಡೆಗಟ್ಟುವ ನಿಟ್ಟಿನಲ್ಲಿ ಬೆಸ್ಕಾಂ ಮೊದಲ ಹೆಜ್ಜೆ ಇಟ್ಟಿದೆ.

ವಿದ್ಯುತ್ ಕಳ್ಳತನಕ್ಕೆ ತಕ್ಕ ಶಾಸ್ತಿ: ವಿದ್ಯುತ್ ರೀಡಿಂಗ್ ಮೀಟರ್ ನಲ್ಲಿ ಹಸ್ತಕ್ಷೇಪ ನಡೆಸಿ ಯಾಂತ್ರಿಕವಾಗಿ ಚಾಲ್ತಿಯಲ್ಲಿರುವ ಮೀಟರ್ ಅನ್ನ ಸ್ಥಗಿತಗೊಳ್ಳುವಂತೆ ಮಾಡುವ ಮೂಲಕ ಹೆಚ್ಚುವರಿ ಕರೆಂಟ್ ಬಾರದಂತೆ ಅಥವಾ ಕಡಿಮೆ ವಿದ್ಯುತ್ ಬಿಲ್ ಬರುವಂತೆ ಮಾಡುವುದು ಮತ್ತು ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆಯುವುದು. ಪೂರ್ವನುಮತಿ ಇಲ್ಲದೇ ಪ್ರವಹಿಸುವ ವಿದ್ಯುತ್ ಕಂಬಗಳಿಂದ ಸಂಪರ್ಕ ಪಡೆಯುವುದು, ಇದು ಕಾನೂನಿನ್ವಯ ಗಂಭೀರ ಅಪರಾಧವಾಗಿದೆ. “ಭಾರತೀಯ ವಿದ್ಯುತ್ ಕಾಯ್ದೆ 2003”ರ ಅನ್ವಯ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶವಿದೆ.

ಸಹಾಯವಾಣಿ:ಕಾನೂನು ವಿರೋಧಿ ಚಟುವಟಿಕೆ ನಡೆಸಿ ವಿದ್ಯುತ್ ಕಳ್ಳತನ ನಡೆಸುತ್ತಿದ್ದಲ್ಲಿ ಅಂತಹವರ ಮಾಹಿತಿಯನ್ನು ಸಾರ್ವಜನಿಕರು ನೀಡಬಹುದಾಗಿದೆ. ಬೆಸ್ಕಾಂ ಸಹಾಯವಾಣಿ ಸಂಖ್ಯೆ 1912 ಆಗಿರುತ್ತದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

3 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

3 days ago