ರಾಜ್ಯ ಸರಕಾರದ ನೂತನ ಯೋಜನೆಯಂತೆ ಮಾಸಿಕ 200 ಯೂನಿಟ್ ನ ಉಚಿತ ಕೊಡುಗೆ ಘೋಷಿಸಿದೆ. ಗೃಹ ಜ್ಯೋತಿʼ #GruhaJyothi ಯೋಜನೆ ಜಾರಿಯಾಗುತ್ತಲೇ ಬೆಸ್ಕಾಂ ಇನ್ನೊಂದು ಕಡೆಯಲ್ಲಿ ಅಲರ್ಟ್ ಆಗಿದೆ. ಇದರ ಬೆನ್ನಲ್ಲೇ ಬೆಸ್ಕಾಂ #Bescom ವಿದ್ಯುತ್ ಕಳ್ಳತನ ಹಾಗೂ ದುರುಪಯೋಗ ತಡೆಯಲು ವಿಶೇಷ ಸ್ಕ್ಯಾಡ್ ಅನ್ನ ಅಲರ್ಟ್ ಗೊಳಿಸಿದೆ. ಈ ಮೂಲಕ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ 11 ಸ್ಥಳಗಳಲ್ಲಿ ವಿಶೇಷ ಜಾಗೃತ ದಳವನ್ನು ನಿಯೋಜಿಸಿ ಕಾರ್ಯೋನ್ಮುಖಗೊಳಿಸಿದೆ. ಈ ಮೂಲಕ ವಿದ್ಯುತ್ ಕಳ್ಳತನ ತಡೆಗಟ್ಟುವ ನಿಟ್ಟಿನಲ್ಲಿ ಬೆಸ್ಕಾಂ ಮೊದಲ ಹೆಜ್ಜೆ ಇಟ್ಟಿದೆ.
ವಿದ್ಯುತ್ ಕಳ್ಳತನಕ್ಕೆ ತಕ್ಕ ಶಾಸ್ತಿ: ವಿದ್ಯುತ್ ರೀಡಿಂಗ್ ಮೀಟರ್ ನಲ್ಲಿ ಹಸ್ತಕ್ಷೇಪ ನಡೆಸಿ ಯಾಂತ್ರಿಕವಾಗಿ ಚಾಲ್ತಿಯಲ್ಲಿರುವ ಮೀಟರ್ ಅನ್ನ ಸ್ಥಗಿತಗೊಳ್ಳುವಂತೆ ಮಾಡುವ ಮೂಲಕ ಹೆಚ್ಚುವರಿ ಕರೆಂಟ್ ಬಾರದಂತೆ ಅಥವಾ ಕಡಿಮೆ ವಿದ್ಯುತ್ ಬಿಲ್ ಬರುವಂತೆ ಮಾಡುವುದು ಮತ್ತು ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆಯುವುದು. ಪೂರ್ವನುಮತಿ ಇಲ್ಲದೇ ಪ್ರವಹಿಸುವ ವಿದ್ಯುತ್ ಕಂಬಗಳಿಂದ ಸಂಪರ್ಕ ಪಡೆಯುವುದು, ಇದು ಕಾನೂನಿನ್ವಯ ಗಂಭೀರ ಅಪರಾಧವಾಗಿದೆ. “ಭಾರತೀಯ ವಿದ್ಯುತ್ ಕಾಯ್ದೆ 2003”ರ ಅನ್ವಯ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶವಿದೆ.
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…
ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್…
ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ…
ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…
ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…
ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…