ರಾಜ್ಯ ಸರಕಾರದ ನೂತನ ಯೋಜನೆಯಂತೆ ಮಾಸಿಕ 200 ಯೂನಿಟ್ ನ ಉಚಿತ ಕೊಡುಗೆ ಘೋಷಿಸಿದೆ. ಗೃಹ ಜ್ಯೋತಿʼ #GruhaJyothi ಯೋಜನೆ ಜಾರಿಯಾಗುತ್ತಲೇ ಬೆಸ್ಕಾಂ ಇನ್ನೊಂದು ಕಡೆಯಲ್ಲಿ ಅಲರ್ಟ್ ಆಗಿದೆ. ಇದರ ಬೆನ್ನಲ್ಲೇ ಬೆಸ್ಕಾಂ #Bescom ವಿದ್ಯುತ್ ಕಳ್ಳತನ ಹಾಗೂ ದುರುಪಯೋಗ ತಡೆಯಲು ವಿಶೇಷ ಸ್ಕ್ಯಾಡ್ ಅನ್ನ ಅಲರ್ಟ್ ಗೊಳಿಸಿದೆ. ಈ ಮೂಲಕ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ 11 ಸ್ಥಳಗಳಲ್ಲಿ ವಿಶೇಷ ಜಾಗೃತ ದಳವನ್ನು ನಿಯೋಜಿಸಿ ಕಾರ್ಯೋನ್ಮುಖಗೊಳಿಸಿದೆ. ಈ ಮೂಲಕ ವಿದ್ಯುತ್ ಕಳ್ಳತನ ತಡೆಗಟ್ಟುವ ನಿಟ್ಟಿನಲ್ಲಿ ಬೆಸ್ಕಾಂ ಮೊದಲ ಹೆಜ್ಜೆ ಇಟ್ಟಿದೆ.
ವಿದ್ಯುತ್ ಕಳ್ಳತನಕ್ಕೆ ತಕ್ಕ ಶಾಸ್ತಿ: ವಿದ್ಯುತ್ ರೀಡಿಂಗ್ ಮೀಟರ್ ನಲ್ಲಿ ಹಸ್ತಕ್ಷೇಪ ನಡೆಸಿ ಯಾಂತ್ರಿಕವಾಗಿ ಚಾಲ್ತಿಯಲ್ಲಿರುವ ಮೀಟರ್ ಅನ್ನ ಸ್ಥಗಿತಗೊಳ್ಳುವಂತೆ ಮಾಡುವ ಮೂಲಕ ಹೆಚ್ಚುವರಿ ಕರೆಂಟ್ ಬಾರದಂತೆ ಅಥವಾ ಕಡಿಮೆ ವಿದ್ಯುತ್ ಬಿಲ್ ಬರುವಂತೆ ಮಾಡುವುದು ಮತ್ತು ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆಯುವುದು. ಪೂರ್ವನುಮತಿ ಇಲ್ಲದೇ ಪ್ರವಹಿಸುವ ವಿದ್ಯುತ್ ಕಂಬಗಳಿಂದ ಸಂಪರ್ಕ ಪಡೆಯುವುದು, ಇದು ಕಾನೂನಿನ್ವಯ ಗಂಭೀರ ಅಪರಾಧವಾಗಿದೆ. “ಭಾರತೀಯ ವಿದ್ಯುತ್ ಕಾಯ್ದೆ 2003”ರ ಅನ್ವಯ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶವಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…