ಶ್ರೀಲಂಕಾದಲ್ಲಿ ಕಾಗದದ ಕೊರತೆ| ಮಕ್ಕಳ ವಾರ್ಷಿಕ ಪರೀಕ್ಷೆ ಮುಂದೂಡಿದ ಸರ್ಕಾರ

March 19, 2022
6:03 PM

ಶ್ರೀಲಂಕಾದಲ್ಲಿ ಕಾಗದದ ಕೊರತೆಯಿಂದ ಶಾಲಾ ಮಕ್ಕಳ ವಾರ್ಷಿಕ ಪರೀಕ್ಷೆಯನ್ನೇ ಮುಂದೂಡಲಾಗಿರುವ ಘಟನೆ ವರದಿಯಾಗಿದೆ.

ಶ್ರೀಲಂಕಾದಲ್ಲಿ ದೊಡ್ಡ ಆರ್ಥಿಕ ಮುಗ್ಗಟ್ಟು ಕಾಣಿಸಿಕೊಂಡಿದ್ದು, ವಿದೇಶಿ ವಿನಿಮಯ ಪಾವತಿ ಕೊರತೆಯಿಂದ ಕಾಗದವನ್ನು ಆಮದು ಮಾಡಿಕೊಳ್ಳಲಾಗುತ್ತಿಲ್ಲ. ಇದರಿಂದ ಪರೀಕ್ಷೆ ಬರೆದು ಮುಂದಿನ ತರಗತಿಗೆ ಹೋಗಬೇಕಿದ್ದ ಲಕ್ಷಾಂತರ ಮಕ್ಕಳು ತೊಂದರೆಗೆ ಸಿಲುಕಿಕೊಂಡಿದ್ದಾರೆ.

ಶ್ರೀಲಂಕಾದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸೋಮವಾರದಿಂದ ವಾರ್ಷಿಕ ಪರೀಕ್ಷೆಗಳನ್ನು ಅಣಿಗೊಳಿಸಿತ್ತು. ಆದರೆ, ಕಾಗದದ ಕೊರತೆಯಿಂದ ಅನಿರ್ದಿಷ್ಟಾವಧಿಯವರಿಗೆ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಅಲ್ಲಿನ ಸರ್ಕಾರ ಹೇಳಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು
August 2, 2026
8:39 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟಕ್ಕೆ ಮತ್ತೆ ಕೇಂದ್ರದ ಹೊಸ ನೋಟಿಫಿಕೇಶನ್ – ಕರ್ನಾಟಕದ ಸಾವಿರಾರು ಗ್ರಾಮಗಳ ಮೇಲೆ ಪರಿಣಾಮವೇ?
August 1, 2026
8:00 AM
by: ದ ರೂರಲ್ ಮಿರರ್.ಕಾಂ
ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್
July 31, 2026
10:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror