ಶ್ರೀಲಂಕಾದಲ್ಲಿ ಕಾಗದದ ಕೊರತೆಯಿಂದ ಶಾಲಾ ಮಕ್ಕಳ ವಾರ್ಷಿಕ ಪರೀಕ್ಷೆಯನ್ನೇ ಮುಂದೂಡಲಾಗಿರುವ ಘಟನೆ ವರದಿಯಾಗಿದೆ.
ಶ್ರೀಲಂಕಾದಲ್ಲಿ ದೊಡ್ಡ ಆರ್ಥಿಕ ಮುಗ್ಗಟ್ಟು ಕಾಣಿಸಿಕೊಂಡಿದ್ದು, ವಿದೇಶಿ ವಿನಿಮಯ ಪಾವತಿ ಕೊರತೆಯಿಂದ ಕಾಗದವನ್ನು ಆಮದು ಮಾಡಿಕೊಳ್ಳಲಾಗುತ್ತಿಲ್ಲ. ಇದರಿಂದ ಪರೀಕ್ಷೆ ಬರೆದು ಮುಂದಿನ ತರಗತಿಗೆ ಹೋಗಬೇಕಿದ್ದ ಲಕ್ಷಾಂತರ ಮಕ್ಕಳು ತೊಂದರೆಗೆ ಸಿಲುಕಿಕೊಂಡಿದ್ದಾರೆ.
ಶ್ರೀಲಂಕಾದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸೋಮವಾರದಿಂದ ವಾರ್ಷಿಕ ಪರೀಕ್ಷೆಗಳನ್ನು ಅಣಿಗೊಳಿಸಿತ್ತು. ಆದರೆ, ಕಾಗದದ ಕೊರತೆಯಿಂದ ಅನಿರ್ದಿಷ್ಟಾವಧಿಯವರಿಗೆ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಅಲ್ಲಿನ ಸರ್ಕಾರ ಹೇಳಿದೆ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…