ಹಳದಿ ಎಲೆರೋಗ, ಎಲೆಚುಕ್ಕಿ ರೋಗ | ಅಡಿಕೆ ಬೆಳೆಗಾರರೇ ಆತ್ಮಹತ್ಯೆ ಪರಿಹಾರವಲ್ಲ |

November 10, 2022
10:35 PM

ಅಡಿಕೆ ಹಳದಿ ಎಲೆರೋಗ ಹಾಗೂ ಎಲೆಚುಕ್ಕಿ ರೋಗದ ಕಾರಣದಿಂದ ಅಡಿಕೆ ಫಸಲು ನಾಶದ ಭಯದಿಂದ ಮಲೆನಾಡು ಭಾಗದ ಅಡಿಕೆ ಬೆಳೆಗಾರರಲ್ಲಿ ಮತ್ತೊಬ್ಬ ಯುವ ಕೃಷಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ಎರಡನೇ ಪ್ರಕರಣ ದಾಖಲಾಗಿದೆ.

Advertisement
Advertisement
Advertisement

ಎಲೆಚುಕ್ಕಿ ರೋಗ, ಹಳದಿ ಎಲೆರೋಗ ಬಾಧೆಗಳು ಕಾಡುತ್ತಿದ್ದು, ಫಲಸು ನಾಶವಾಗಿದ್ದು, ಕೃಷಿಗಾಗಿ ಸಾಲ ಮಾಡಿಕೊಂಡಿದ್ದ ಯುವ ಕೃಷಿಕ ಮಾನಸಿಕವಾಗಿ ಕುಗ್ಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಅಭಿಲಾಷ್  ಆತ್ಮಹತ್ಯೆಗೆ ಶರಣಾದ ಯುವಕ. ಕೃಷಿಗಾಗಿ ಸುಮಾರ 3 ಲಕ್ಷ ಸಾಲ ಮಾಡಿದ್ದರು ಎನ್ನಲಾಗಿದೆ. ತೋಟವನ್ನು ಸಂಪೂರ್ಣವಾಗಿ ರೋಗ ಬಾಧಿಸಿರುವುದರಿಂದ ಕಂಗಾಲಾದ ಅಭಿಲಾಷ್ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

Advertisement
ಈ ಭಾಗದ ಬಹುತೇಕ ಅಡಿಕೆ ತೋಟಗಳನ್ನು ಎಲೆಚುಕ್ಕಿ ರೋಗ ಆವರಿಸಿದ್ದು, ದಿನೇ ದಿನೇ ರೋಗಬಾಧೆ ಹೆಚ್ಚುತ್ತಲೇ ಇದೆ. ಇದರಿಂದಾಗಿ ರೈತರು ಆತಂಕಕ್ಕೆ ಸಿಲುಕಿದ್ದು ಪರಿಹಾರ ಕ್ರಮಗಳು ಕಾಣದೇ ಇರುವುದರಿಂದ ಇಂತಹ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ
April 24, 2024
9:33 PM
by: The Rural Mirror ಸುದ್ದಿಜಾಲ
ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಹೊಸ ಬೆಳೆ | ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ” |
April 24, 2024
2:57 PM
by: ಪ್ರಬಂಧ ಅಂಬುತೀರ್ಥ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror