ಹಳದಿ ಎಲೆರೋಗ, ಎಲೆಚುಕ್ಕಿ ರೋಗ | ಅಡಿಕೆ ಬೆಳೆಗಾರರೇ ಆತ್ಮಹತ್ಯೆ ಪರಿಹಾರವಲ್ಲ |

November 10, 2022
10:35 PM

ಅಡಿಕೆ ಹಳದಿ ಎಲೆರೋಗ ಹಾಗೂ ಎಲೆಚುಕ್ಕಿ ರೋಗದ ಕಾರಣದಿಂದ ಅಡಿಕೆ ಫಸಲು ನಾಶದ ಭಯದಿಂದ ಮಲೆನಾಡು ಭಾಗದ ಅಡಿಕೆ ಬೆಳೆಗಾರರಲ್ಲಿ ಮತ್ತೊಬ್ಬ ಯುವ ಕೃಷಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ಎರಡನೇ ಪ್ರಕರಣ ದಾಖಲಾಗಿದೆ.

ಎಲೆಚುಕ್ಕಿ ರೋಗ, ಹಳದಿ ಎಲೆರೋಗ ಬಾಧೆಗಳು ಕಾಡುತ್ತಿದ್ದು, ಫಲಸು ನಾಶವಾಗಿದ್ದು, ಕೃಷಿಗಾಗಿ ಸಾಲ ಮಾಡಿಕೊಂಡಿದ್ದ ಯುವ ಕೃಷಿಕ ಮಾನಸಿಕವಾಗಿ ಕುಗ್ಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಅಭಿಲಾಷ್  ಆತ್ಮಹತ್ಯೆಗೆ ಶರಣಾದ ಯುವಕ. ಕೃಷಿಗಾಗಿ ಸುಮಾರ 3 ಲಕ್ಷ ಸಾಲ ಮಾಡಿದ್ದರು ಎನ್ನಲಾಗಿದೆ. ತೋಟವನ್ನು ಸಂಪೂರ್ಣವಾಗಿ ರೋಗ ಬಾಧಿಸಿರುವುದರಿಂದ ಕಂಗಾಲಾದ ಅಭಿಲಾಷ್ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಭಾಗದ ಬಹುತೇಕ ಅಡಿಕೆ ತೋಟಗಳನ್ನು ಎಲೆಚುಕ್ಕಿ ರೋಗ ಆವರಿಸಿದ್ದು, ದಿನೇ ದಿನೇ ರೋಗಬಾಧೆ ಹೆಚ್ಚುತ್ತಲೇ ಇದೆ. ಇದರಿಂದಾಗಿ ರೈತರು ಆತಂಕಕ್ಕೆ ಸಿಲುಕಿದ್ದು ಪರಿಹಾರ ಕ್ರಮಗಳು ಕಾಣದೇ ಇರುವುದರಿಂದ ಇಂತಹ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror