ಅಡಿಕೆ ಹಳದಿ ಎಲೆರೋಗ ಹಾಗೂ ಎಲೆಚುಕ್ಕಿ ರೋಗದ ಕಾರಣದಿಂದ ಅಡಿಕೆ ಫಸಲು ನಾಶದ ಭಯದಿಂದ ಮಲೆನಾಡು ಭಾಗದ ಅಡಿಕೆ ಬೆಳೆಗಾರರಲ್ಲಿ ಮತ್ತೊಬ್ಬ ಯುವ ಕೃಷಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ಎರಡನೇ ಪ್ರಕರಣ ದಾಖಲಾಗಿದೆ.
ಎಲೆಚುಕ್ಕಿ ರೋಗ, ಹಳದಿ ಎಲೆರೋಗ ಬಾಧೆಗಳು ಕಾಡುತ್ತಿದ್ದು, ಫಲಸು ನಾಶವಾಗಿದ್ದು, ಕೃಷಿಗಾಗಿ ಸಾಲ ಮಾಡಿಕೊಂಡಿದ್ದ ಯುವ ಕೃಷಿಕ ಮಾನಸಿಕವಾಗಿ ಕುಗ್ಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಅಭಿಲಾಷ್ ಆತ್ಮಹತ್ಯೆಗೆ ಶರಣಾದ ಯುವಕ. ಕೃಷಿಗಾಗಿ ಸುಮಾರ 3 ಲಕ್ಷ ಸಾಲ ಮಾಡಿದ್ದರು ಎನ್ನಲಾಗಿದೆ. ತೋಟವನ್ನು ಸಂಪೂರ್ಣವಾಗಿ ರೋಗ ಬಾಧಿಸಿರುವುದರಿಂದ ಕಂಗಾಲಾದ ಅಭಿಲಾಷ್ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…
ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…