SSLC ಫಲಿತಾಂಶ ಪ್ರಕಟ: ದಕ ಜಿಲ್ಲೆಗೆ 7 ನೇ ಸ್ಥಾನ : ಸುಬ್ರಹ್ಮಣ್ಯದ ವಿದ್ಯಾರ್ಥಿನಿ ಕೃಪಾ ಅಗ್ರಸ್ಥಾನಿ

April 30, 2019
8:45 AM

ಸುಳ್ಯ: ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದೆ. ಫಲಿತಾಂಶದಲ್ಲಿ ಹಾಸನ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಕೊನೆಯ ಸ್ಥಾನವನ್ನು ಯಾದಗಿರಿ ಜಿಲ್ಲೆ ಪಡೆದುಕೊಂಡಿದೆ. ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ 7 ನೇ ಸ್ಥಾನ ಪಡೆದುಕೊಂಡಿದೆ.

Advertisement
Advertisement
Advertisement
Advertisement

ಸುಳ್ಯ ತಾಲೂಕಿನ  ಸುಬ್ರಹ್ಮಣ್ಯದ ಕುಮಾರಸ್ವಾಮಿ ಆಂಗ್ಲಮಾಧ್ಯಮ ಶಾಲೆಯ ಕೃಪಾ ಕೆ ಆರ್  624 ಅಂಕಗಳೊಂದಿಗೆ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.  ಇಂಗ್ಲಿಷ್  ಹೊರತುಪಡಿಸಿ ಎಲ್ಲಾ ವಿಷಯಗಳಲ್ಲೂ ಪೂರ್ಣ ಅಂಕವನ್ನು ಇವರು ಪಡೆದಿದ್ದಾರೆ.

Advertisement

ಪುತ್ತೂರು ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ಸಿಂಚನಾಲಕ್ಷ್ಮಿ ಕೂಡಾ 624 ಅಂಕ ಪಡೆದಿದ್ದಾರೆ. ಬಂಟ್ವಾಳ ತಾಲೂಕಿನ ವಿದ್ಯಾಗಿರಿಯ ಎಸ್ ವಿ ಎಸ್ ಆಂಗ್ಲಮಾಧ್ಯಮ ಶಾಲೆಯ ಅನುಪಮಾ ಕಾಮತ್ 624 ಅಂಕ ಪಡೆದಿದ್ದಾರೆ.

ಸಿಂಚನಾ ಲಕ್ಷ್ಮಿ

ಈ ಬಾರಿ ರಾಜ್ಯದಲ್ಲಿ 73.7 ರಷ್ಟುವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ರಾಜ್ಯದಲ್ಲಿ ಇಬ್ಬರು ವಿದ್ಯಾರ್ಥಿಗಳು 625 ಅಂಕ ಪಡೆದಿದ್ದಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಈ ಬಾರಿ 8.41 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. ಆದರೆ ಸರಾಸರಿ 25 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ ಕಾಡ್ಗಿಚ್ಚು | 25 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ
February 19, 2025
7:32 AM
by: The Rural Mirror ಸುದ್ದಿಜಾಲ
ತುಮಕೂರು |ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚನೆ
February 19, 2025
7:27 AM
by: The Rural Mirror ಸುದ್ದಿಜಾಲ
ಕೃಷಿ ಪಂಪ್‌ಸೆಟ್‌ಗೆ 7 ತಾಸು ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಬದ್ಧ | ಇಂಧನ ಸಚಿವ ಕೆ.ಜೆ. ಜಾರ್ಜ್
February 19, 2025
7:22 AM
by: The Rural Mirror ಸುದ್ದಿಜಾಲ
ಶಿರಾಡಿ ಘಾಟ್ ಹೆದ್ದಾರಿ ಅಭಿವೃದ್ದಿಗೆ ಡಿಪಿಆರ್ ಪ್ರಕ್ರಿಯೆ ಚುರುಕುಗೊಳಿಸಲು ಸಂಸದ  ಕ್ಯಾ. ಬ್ರಿಜೇಶ್ ಚೌಟ ಮನವಿ
February 19, 2025
7:07 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror