ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ | ಮಾ.​ 28 ರಿಂದ ಏ. 11 ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ | ಜ. 14 ರೊಳಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ |

January 6, 2022
10:09 PM

2021-22ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ ಪ್ರಕಟಿಸಿದೆ.ತಾತ್ಕಾಲಿಕ ವೇಳಾಪಟ್ಟಿಯಂತೆ  ಮಾರ್ಚ್​​ 28ರಿಂದ ಏಪ್ರಿಲ್​ 11ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯಲಿದೆ. ಜನವರಿ 14ರೊಳಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

 

ಮಾರ್ಚ್​ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್, ಎಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ರಂದು ಸಮಾಜ ವಿಜ್ಞಾನ, ಏಪ್ರಿಲ್ 6 ತೃತೀಯ ಭಾಷೆ, ಏಪ್ರಿಲ್ 11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ಹಿಂದೂಸ್ತಾನಿ ಸಂಗೀತದ ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.

ವೇಳಾಪಟ್ಟಿಗೆ  ಆಕ್ಷೇಪಣೆ ಸಲ್ಲಿಸಲು ಜನವರಿ 6- 14 ರವರೆಗೆ ಅವಕಾಶ ಇದೆ. ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ವೆಬ್​ಸೈಟ್​ನಲ್ಲಿ  ಸಲ್ಲಿಸಬಹುದು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ
June 9, 2026
11:58 PM
by: ಮಿರರ್‌ ಡೆಸ್ಕ್
ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!
June 9, 2026
11:32 PM
by: ದ ರೂರಲ್ ಮಿರರ್.ಕಾಂ
ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ
June 9, 2026
11:18 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಹಳದಿ ಎಲೆ, ಎಲೆ ಚುಕ್ಕಿ ರೋಗಕ್ಕೆ ತುರ್ತು ಪರಿಹಾರಕ್ಕೆ ಒತ್ತಾಯ – ಕೇಂದ್ರ ಕೃಷಿ ಸಚಿವರಿಗೆ ಸಂಸದ ಬ್ರಿಜೇಶ್ ಚೌಟ ಮನವಿ
June 9, 2026
10:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror