2021-22ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ ಪ್ರಕಟಿಸಿದೆ.ತಾತ್ಕಾಲಿಕ ವೇಳಾಪಟ್ಟಿಯಂತೆ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಜನವರಿ 14ರೊಳಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಮಾರ್ಚ್ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್, ಎಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ರಂದು ಸಮಾಜ ವಿಜ್ಞಾನ, ಏಪ್ರಿಲ್ 6 ತೃತೀಯ ಭಾಷೆ, ಏಪ್ರಿಲ್ 11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ಹಿಂದೂಸ್ತಾನಿ ಸಂಗೀತದ ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.
ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಜನವರಿ 6- 14 ರವರೆಗೆ ಅವಕಾಶ ಇದೆ. ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ವೆಬ್ಸೈಟ್ನಲ್ಲಿ ಸಲ್ಲಿಸಬಹುದು.
ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ…
ಜೂನ್ 12 ರಿಂದ 15 ರವರೆಗೆ ಕರ್ನಾಟಕದಲ್ಲಿ ಮತ್ತು ಜೂನ್ 13 ರಿಂದ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…
ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್ಗಿಂತ ಹೆಚ್ಚಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490