2021-22ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ ಪ್ರಕಟಿಸಿದೆ.ತಾತ್ಕಾಲಿಕ ವೇಳಾಪಟ್ಟಿಯಂತೆ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಜನವರಿ 14ರೊಳಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಮಾರ್ಚ್ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್, ಎಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ರಂದು ಸಮಾಜ ವಿಜ್ಞಾನ, ಏಪ್ರಿಲ್ 6 ತೃತೀಯ ಭಾಷೆ, ಏಪ್ರಿಲ್ 11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ಹಿಂದೂಸ್ತಾನಿ ಸಂಗೀತದ ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.
ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಜನವರಿ 6- 14 ರವರೆಗೆ ಅವಕಾಶ ಇದೆ. ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ವೆಬ್ಸೈಟ್ನಲ್ಲಿ ಸಲ್ಲಿಸಬಹುದು.
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…
ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…
15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…
ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…
ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…