Advertisement
ಸುದ್ದಿಗಳು

ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ | ಮಾ.​ 28 ರಿಂದ ಏ. 11 ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ | ಜ. 14 ರೊಳಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ |

Share

2021-22ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ ಪ್ರಕಟಿಸಿದೆ.ತಾತ್ಕಾಲಿಕ ವೇಳಾಪಟ್ಟಿಯಂತೆ  ಮಾರ್ಚ್​​ 28ರಿಂದ ಏಪ್ರಿಲ್​ 11ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯಲಿದೆ. ಜನವರಿ 14ರೊಳಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

Advertisement
Advertisement

 

ಮಾರ್ಚ್​ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್, ಎಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ರಂದು ಸಮಾಜ ವಿಜ್ಞಾನ, ಏಪ್ರಿಲ್ 6 ತೃತೀಯ ಭಾಷೆ, ಏಪ್ರಿಲ್ 11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ಹಿಂದೂಸ್ತಾನಿ ಸಂಗೀತದ ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.

ವೇಳಾಪಟ್ಟಿಗೆ  ಆಕ್ಷೇಪಣೆ ಸಲ್ಲಿಸಲು ಜನವರಿ 6- 14 ರವರೆಗೆ ಅವಕಾಶ ಇದೆ. ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ವೆಬ್​ಸೈಟ್​ನಲ್ಲಿ  ಸಲ್ಲಿಸಬಹುದು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ನಿಷೇಧ ಇಲ್ಲ – ಈಗ ಅಡಿಕೆ ಬಳಕೆಯ ನಿಯಂತ್ರಣದತ್ತ ಫೋಕಸ್

ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…

4 hours ago

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

8 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

9 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

18 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

19 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

19 hours ago